ನಾಳೆಯಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ವಿಧಾನಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನ ನಡೆಯಲಿದೆ.15 ನೇ ವಿಧಾನಸಭೇಯ 14 ನೇ ಅಧಿವೇಶನ ಇದಾಗಿದ್ದು, ನಾಳೆ ಬೆಳಗ್ಗೆ 11 ಗಂಟೆಗೆ ಕಲಾಪ ಆರಂಭವಾಗಲಿದೆ.
ಬೆಳಗಾವಿ ಚಳಿಗಾಲದ ಅಧಿವೇಶನವು ಡಿಸೆಂಬರ್ 19 ರಿಂದ 30 ರವರೆಗೆ ನಡೆಯಲಿದ್ದು, ಎಸ್ ಸಿ, ಎಸ್ ಟಿ ಮೀಸಲಾತಿ, ಪಂಚಮಸಾಲಿಗಳಿಗೆ ಮೀಸಲಾತಿ, 40 ಪರ್ಸೆಂಟ್ ಸರ್ಕಾರ, ಗಡಿ ವಿವಾದದ ಬಗ್ಗೆ ಪ್ರತಿಪಕ್ಷಗಳು ಪ್ರಸ್ತಾಪಿಸಲು ಸಿದ್ಧತೆ ಮಾಡಿಕೊಂಡಿವೆ.
ಅಧಿವೇಶನದಲ್ಲಿ ನಾಲ್ಕು ಹೊಸ ವಿಧೇಯಕ ಮತ್ತು ಎರಡು ಈಗಾಗಲೇ ಮಂಡಿಸಿರುವ ವಿಧೇಯಕ ಸೇರಿದಂತೆ ಈವರೆಗೆ ಆರು ವಿಧೇಯಕಗಳು ಮಂಡನೆಯಾಗುವುದು ಖಚಿತವಾಗಿದೆ. ಏಕರೂಪ ನಾಗರಿಕ ಸಂಹಿತೆಗೆ ಸಂಬಂಧಿಸಿದಂತೆ ಖಾಸಗಿ ವಿಧೇಯಕ ಮಂಡನೆಯಾಗುವ ಸಾಧ್ಯತೆಯೂ ಇದೆ.
ಈ ಹಿನ್ನೆಲೆಯಲ್ಲಿ ಡಿ.30ರವರೆಗೆ ಸುವರ್ಣಸೌಧದ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ಹೇಳಿದ್ದಾರೆ.ನಗರದಲ್ಲಿ ಯಾವುದೇ ಪ್ರತಿಭಟನೆ, ಗುಂಪು ಕಟ್ಟಿಕೊಂಡು ಓಡಾಡಲು ನಿಷೇಧಿಸಲಾಗಿದೆ.
10 ದಿನಗಳ ಕಾಲ ನಡೆಯುವ ಚಳಿಗಾಲದ ಅಧಿವೇಶನಕ್ಕೆ ನಗರದಲ್ಲಿ ಭರದ ಸಿದ್ಧತೆಗಳು ನಡೆಯುತ್ತಿವೆ. ಶಾಸಕರು, ಪರಿಷತ್ ಸದಸ್ಯರು, ಅಧಿಕಾರಿಗಳು ಸೇರಿದಂತೆ ಅಧಿವೇಶನ ಸಂದರ್ಭದಲ್ಲಿ ಬೆಳಗಾವಿ ನಗರಕ್ಕೆ 10 ಸಾವಿರ ಮಂದಿ ಆಗಮಿಸಲಿದ್ದಾರೆ. ಆಧಿವೇಶನದಲ್ಲಿ ಮಹತ್ವ ವಿಷಯದ ಕುರಿತು ಚರ್ಚೆ ಮಾಡಲಾಗಿದೆ.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment