ನಿನ್ನೆ ಬನಶಂಕರಿ ಒಂದನೇ ಹಂತದಲ್ಲಿರುವ ಬ್ರಹ್ಮ ಚೈತನ್ಯ ಮಂದಿರದಲ್ಲಿ ಅಯೋಧ್ಯೆಯಲ್ಲಿ ಲೋಕಾರ್ಪಣೆಯಾಗುತ್ತಿರುವ ಶ್ರೀರಾಮ ಮಂದಿರದ ದೇಗುಲಕ್ಕೆ ಘಂಟೆಗಳು ಹಾಗೂ ಪೂಜಾ ಸಾಮಗ್ರಿಗಳನ್ನು ಅರ್ಪಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಉಡುಪಿ ಪೇಜಾವರ ಮಠದ ಪೀಠಾಧಿಪತಿ ವಿಶ್ವ ಪ್ರಸನ್ನ ತೀರ್ಥ ಶ್ರೀಗಳು ರಾಮಮಂದಿರ ದೇವಸ್ಥಾನ ಸಹಸ್ರ ವರ್ಷಗಳವರೆಗೆ ಉಳಿಯಬೇಕಿದೆ.
ಈ ಹಿನ್ನೆಲೆಯಲ್ಲಿ ಘಂಟಾ ನಾದ ಪರಿಕ್ರಮ ಬೆಂಗಳೂರಿನಿಂದ ಹೊರಡುತ್ತಿರುವುದು ವಿಶೇಷವಾಗಿದೆ ಎಂದು ತಿಳಿಸಿದ್ಧಾರೆ.
38 ಕೆಜಿ ತೂಕದ ಬೆಳ್ಳಿಯ ಸಾಮಾನುಗಳು ,5 ಟನ್ ತೂಕದ ಘಂಟೆಗಳು, 30 ಸಣ್ಣ ಗಂಟೆಗಳನ್ನು ಸಮರ್ಪಣೆ ಮಾಡಲಾಗಿದೆ. ಇಂದು ಅಯೋಧ್ಯೆಗೆ ಘಂಟಾದಾನ ಮತ್ತು ಪೂಜಾ ಸಾಮಾಗ್ರಿಯನ್ನು ಕೊಂಡೊಯ್ಯಲಿದ್ದಾರೆ.
ಈ ಘಂಟೆಗಳನ್ನು ತಮಿಳುನಾಡಿನ ನಾಮಕ್ಕಲ್ನಲ್ಲಿ ತಯಾರು ಮಾಡಲಾಗಿದ್ದು, 2.5 ಟನ್ ತೂಕದ ಘಂಟೆಗಳನ್ನು ದೇವಸ್ಥಾನದ ಒಳಗಡೆ ಬಳಸಲಾಗುತ್ತದೆ.ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ರಾಮನಗರದ ಬಳಿ ದರೋಡೆ
ಬನಶಂಕರಿಯ ರಾಜೇಂದ್ರ ನಾಯ್ಡು ಎಂಬುವವರು ಅಯೋಧ್ಯೆಯ ರಾಮಮಂದಿರಕ್ಕೆ ಸಮರ್ಪಣೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More
ಐದು ದಿನಗಳ ಜೈಲು ವಾಸಕ್ಕೆ ಅಂತ್ಯ 5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More
ಬೆಂಗಳೂರು : ಪ್ರಜ್ವಲ್ ರೇವಣ್ಣ ವಿಚಾರದ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್ನಲ್ಲಿ ಸಂತ್ರಸ್ತೆ… Read More
ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More
ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More
ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ… Read More
This website uses cookies.
Leave a Comment