ಹಾಸನ ಜಿಲ್ಲೆಯ ಬೇಲೂರಿನ ಬೇಲೂರಿನ ದೇಗುಲ ಯುನೆಸ್ಕೋ ತಾತ್ಕಾಲಿಕ ಪಟ್ಟಿಯಲ್ಲಿ ಸೇರಿಸಲು ಬೇಕಾದ ಇತಿಹಾಸದ ದಾಖಲೆಗಳನ್ನು ನೀಡಿದ್ದೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಬೇಲೂರು ಕರ್ನಾಟಕದ ಹೆಮ್ಮೆ, ಇಲ್ಲಿನ ಕಲೆ ಪ್ರಸಿದ್ದಿ ಪಡೆದಿದೆ.ಅಧಿಕೃತವಾಗಿ ಯುನೆಸ್ಕೋ ಪಟ್ಟಿಯಲ್ಲಿ ಸ್ಥಾನ ಪಡೆದರೆ ಅನುಕೂಲವಾಗುತ್ತದೆ ಎಂದರು.
ವಿದೇಶದಿಂದ ದೊಡ್ಡ ಪ್ರಮಾಣದಲ್ಲಿ ಪ್ರವಾಸಿಗರು ಬರುತ್ತಾರೆ. ಹಂಪಿ ಬಳಿಕ ಯುನೆಸ್ಕೋ ಪಟ್ಟಿಗೆ ಬೇಲೂರಿನ ದೇಗುಲ ಸೇರ್ಪಡೆಯಾಗಲಿದೆ. ಈ ಮೂಲಕ ಬೇಲೂರು, ಹಳೇಬೀಡು ಪ್ರವಾಸೋದ್ಯಮ ಅಭಿವೃದ್ಧಿಯಾಗಲಿದೆ ಎಂದು ಹೇಳಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು