ಬೆಂಗಳೂರಿನಲ್ಲಿ ರೌಡಿ ಶೀಟರ್ ಒಬ್ಬ, ಮಹಿಳಾ ಮುಖ್ಯಪೇದೆಗೆ ಡ್ರ್ಯಾಗರ್ ನಿಂದ ಇರಿದ ಘಟನೆ ಜರುಗಿದೆ.
ಬೆಂಗಳೂರಿನ ಹೆಚ್ ಎಎಲ್ ಬಳಿಯ ಜ್ಯೋತಿ ನಗರದಲ್ಲಿ ಕಳೆದ ರೌಡಿ ಶೀಟರ್ ಶೇಕ್ ಶರೀಫ್ ಆಲಿಯಾಸ್ ಶರೀಫ್ (25) ಎಂಬಾತ HAL ಠಾಣೆಯ ಮಹಿಳಾ ಹೆಡ್ ಕಾನ್ ಸ್ಟೇಬಲ್ ವಿನುತಾ ಎಂಬುವರಿಗೆ ಚಾಕುವಿನಿಂದ ಇರಿದಿದ್ದಾನೆ.ಇದನ್ನು ಓದಿ –RSSನ ಕಚೇರಿ ಕೇಶವಕೃಪಾಗೆ ಸಿಎಂ ಬೊಮ್ಮಾಯಿ ರಾತ್ರೋರಾತ್ರಿ ಭೇಟಿ
ಚಾಕುವಿನಿಂದ ಇರಿದ ಬಳಿಕ ರೌಡಿ ಶೀಟರ್ ಸ್ಥಳದಿಂದ ಪರಾರಿಯಾಗುತ್ತಿದ್ದನು .
ಸಾರ್ವಜನಿಕರ ಸಹಾಯದಿಂದ ಬಂಧಿಸಲಾಗಿದೆ. ಕೊಲೆ ಪ್ರಕರಣದ ಒಂದರಲ್ಲಿ ಜಾಮೀನು ಬಿಡುಗಡೆಯಾಗಿದ್ದ.
ಈ ರೌಡಿ ಮತ್ತೊಂದು ಕೊಲೆ ಮಾಡಲು ಸಂಚು ರೂಪಿಸುವ ಸೂಚನೆ ಸಿಕ್ಕ ನಂತರ ಆತನನ್ನು ಬಂಧಿಸಿ ಕರೆತಲು ಹೋಗಿದ್ದ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾನೆ. ಆಗ ಹೆಡ್ ಕಾನ್ಸ್ ಸ್ಟೇಬಲ್ ಮೇಲೆ ಹಲ್ಲೆ ಮಾಡಿ ಡ್ರ್ಯಾಗನ್ ನಿಂದ ಇರಿದಿದ್ದಾನೆ.
ಮಹಿಳಾ ಹೆಡ್ ಕಾನ್ ಸ್ಟೇಬಲ್ ವಿನುತಾರನ್ನು ಸ್ಥಳೀಯರು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು, ಹೆಚ್ ಎಎಲ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
- ಪ್ರಜ್ವಲ್ ಪ್ರಕರಣ : ಸಿಬಿಐಗೆ ವಹಿಸಲ್ಲ – ಸಿಎಂ ಸಿದ್ದು
- ಕೊಡಗು: ಬಾಲಕಿಯನ್ನು ಭೀಕರ ಹತ್ಯೆಗೈದ ಆರೋಪಿ ಆತ್ಮಹತ್ಯೆ
- ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ
- ಕ್ರೇಜಿವಾಲ್ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ ಸುಪ್ರೀಂ
- ಪ್ರಜ್ವಲ್ ವಿರುದ್ಧ ಮೂರನೇ ಎಫ್ ಐ ಆರ್ ದಾಖಲಿಸಲು ಎಸ್ ಐಟಿ ಸಿದ್ದತೆ
- ವಿಚಾರವಾದಿ ದಾಭೋಲ್ಕರ್ ಹತ್ಯೆಗೈದ ಇಬ್ಬರಿಗೆ ಜೀವಾವಧಿ ಶಿಕ್ಷೆ