Karnataka

ಬೆಂಗಳೂರು : ಫುಡ್ ಇಂಡಸ್ಟ್ರಿಗಳ ಮೇಲೆ ಐಟಿ ದಾಳಿ

ಬೆಂಗಳೂರು : ನಗರದಲ್ಲಿ ತೆರಿಗೆ ವಂಚನೆಯ ಹಿನ್ನೆಲೆ ಫುಡ್ ಇಂಡಸ್ಟ್ರಿಗಳ ಮೇಲೆ ಆದಾಯ ತೆರಿಗೆ ಇಲಾಖೆ (IT) ದಾಳಿ (Raid) ನಡೆಸಿದೆ.

ಅಧಿಕಾರಿಗಳು ರಾಜಾಜಿನಗರ, ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿ ದಾಳಿ ನಡೆಸಿದ್ದಾರೆ .

ಡ್ರೈ ಫ್ರೂಟ್ಸ್ ವ್ಯಾಪಾರಿಗಳ ಅಂಗಡಿ ಮತ್ತು ಮನೆಯಮೇಲೆ ಐಟಿ ದಾಳಿ ನಡೆಸಿ , ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತಿದ್ದಾರೆ .

ಇತ್ತೀಚಿಗಷ್ಟೇ , ಆಭರಣ ಅಂಗಡಿ ಮಾಲೀಕರು ಮತ್ತು ಗುತ್ತಿಗೆದಾರ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ದಾಳಿ ನಡೆಸಲಾಗಿತ್ತು .

ಇದೀಗ ನಗರದ ಎರಡು ಕಡೆ ಡ್ರೈಫ್ರೂಟ್ಸ್ ಕಾರ್ಖಾನೆ ಹಾಗೂ ಸ್ಟೋರ್‌ಗಳ ಮೇಲೆ ಐಟಿ ದಾಳಿ ನಡೆಸಲಾಗಿದೆ .

ಐಟಿ ಅಧಿಕಾರಿಗಳು ರಾಜಾಜಿನಗರ ಇಂಡಸ್ಟ್ರಿಯಲ್ ಎಸ್ಟೇಟ್ ಹಾಗೂ ಬಿವಿಕೆ ಅಯ್ಯಂಗಾರ್ ರಸ್ತೆ ಬಳಿ ದಾಳಿ ನಡೆಸಿದ್ದಾರೆ.ಯತೀಂದ್ರ ವಿಡಿಯೋ ವೈರಲ್ : ವರ್ಗಾವಣೆ ದಂಧೆಗೆಸಾಕ್ಷಿಯಾಗುವ ‘ಲಿಸ್ಟ್’ ಮಾತುಕತೆ 

ಮಾಣಕ್ ಮೇವಾ ಡ್ರೈಫ್ರೂಟ್ಸ್ ಸ್ಟೋರ್ ಮತ್ತು ಪಿಎಸ್ ಆಗ್ರೋ ಫುಡ್ ಎಲ್‌ಎಲ್‌ಪಿ ಕಾರ್ಖಾನೆಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತಿದ್ದಾರೆ .

Team Newsnap
Leave a Comment

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024