ಬೆಂಗಳೂರು : ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕರಾವಳಿ ಪ್ರಸಿದ್ಧ ಕಂಬಳವನ್ನು ಆಯೋಜನೆ ಮಾಡಿದ್ದು ,ಕಂಬಳ ಆಯೋಜನೆ ಮಾಡಿದವರು ಬಿಬಿಎಂಪಿಯ ಜಾಹೀರಾತು ನಿಯಮವನ್ನು ಉಲ್ಲಂಘಸಿದ್ದರಿಂದ. BBMP ಆಯೋಜಕರಿಗೆ ದಂಡ ವಿಧಿಸಿದೆ.
ಅರಮನೆ ಮೈದಾನ ಹಾಗೂ ಮೈದಾನದ ಸುತ್ತಲಿನ ಪ್ರದೇಶದಲ್ಲಿ ಬ್ಯಾನರ್, ಬಂಟಿಂಗ್ಸ್ ಹಾಗೂ ಇತರೆ ಪ್ರದರ್ಶನಾ ಫಲಕಗಳನ್ನು ಅಳವಡಿಕೆ ಮಾಡಿ ಜಾಹೀರಾತು ಕೊಡಲಾಗಿದೆ. ಈ ಹಿನ್ನೆಲೆಯಲ್ಲಿ BBMP ಅಧಿಕಾರಿಗಳು ಕಂಬಳ ಆಯೋಜಕರಿಗೆ ಬರೋಬ್ಬರಿ 50 ಸಾವಿರ ರೂ. ದಂಡವನ್ನು ವಿಧಿಸಿದ್ದಾರೆ. ಬೆಂಗಳೂರು ಕಂಬಳ : ಪದಕ ಗೆದ್ದ ಕಾಂತಾರ ಕೋಣಗಳು.
ಇನ್ನು ಕಂಬಳ ಆಯೋಜನೆ ಮಾಡಿರುವುದಕ್ಕೆ ಶುಭಾಶಯ ಕೋರಿ ವಿವಿಧ ನಾಯಕರು ಬ್ಯಾನರ್ ಹಾಗೂ ಬಂಟಿಂಗ್ಸ್ಗಳನ್ನು ಅಳವಡಿಕೆ ಮಾಡಿದ್ದರು. ಹೀಗಾಗಿ, ಬಿಬಿಎಂಪಿ ಅಧಿಕಾರಿಗಳು ಕಂಬಳ ಆಯೋಜಕರಿಗೆ 50 ಸಾವಿರ ದಂಡ ವಿಧಿಸಿದ್ದಾರೆ. ಬಳ್ಳಾರಿ ರಸ್ತೆಯ ಪಕ್ಕದಲ್ಲಿ ಫ್ಲೈಕ್ಸ್ ಬ್ಯಾನರ್ ಹಾಕಲಾಗಿದೆ. ಈ ಕುರಿತು ಕಂಬಳ ಆಯೋಜಕರ ವಿರುದ್ಧ ಸದಾಶಿವ ನಗರ ಠಾಣೆಗೆ ದೂರು ದಾಖಲು ಮಾಡಲಾಗಿದೆ.
ಬೀದರ್ : ನಗರದ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಪೇದೆಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಜರುಗಿದೆ ರಾಯಚೂರಿನ ಮೂಲದ… Read More
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಮುಡಾಗೆ ನೀಡಿದ್ದ 14 ಸೈಟ್ಗಳನ್ನು ಮರಳಿ ವಾಪಸ್ ಮಾಡಿದ್ದಾರೆ. ಈ… Read More
ಕೋಲಾರ:ತಾಲ್ಲೂಕಿನ ಜಂಗಾಲಹಳ್ಳಿ ಬಳಿ ಮಂಗಳವಾರ ಪಿತೃಪಕ್ಷ ಪೂಜೆಯ ವೇಳೆ ಹೆಜ್ಜೇನಿನ ದಾಳಿಯಿಂದಾಗಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ… Read More
ಬಾಂಗ್ಲಾದೇಶದ ವಿರುದ್ಧ ನಡೆದ ಟೆಸ್ಟ್ ಸರಣಿಯನ್ನು 2-0 ಅಂತರದಿಂದ ಗೆದ್ದ ಭಾರತ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಪಾಯಿಂಟ್ ಪಟ್ಟಿಯಲ್ಲಿ ಅಗ್ರ… Read More
ದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಜನ್ಮದಿನಾಚರಣೆ (Gandhi Jayanti) ನಿಮಿತ್ತ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು… Read More
ಬೆಂಗಳೂರು: ಕ್ಷುಲ್ಲಕ ಕಾರಣದಿಂದ ಬಿಎಂಟಿಸಿ (BMTC) ವೋಲ್ವೋ ಬಸ್ ಕಂಡಕ್ಟರ್ಗೆ ಪ್ರಯಾಣಿಕನೊಬ್ಬ ಚಾಕು ಇರಿದಿರುವ ಘಟನೆ ನಗರದಲ್ಲಿ ನಡೆದಿದೆ. ಮಂಗಳವಾರ… Read More
This website uses cookies.
Leave a Comment