Karnataka ಬೆಂಗಳೂರು ಗ್ರಾಮಾಂತರ ಲೋಕ ಚುನಾವಣೆ: ಅಂತಿಮ ಕಣದಲ್ಲಿ 15 ಅಭ್ಯರ್ಥಿಗಳು ರಾಮನಗರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧೇ ಬಯಸಿ ಉಮೇದುವಾರಿಕೆ ಸಲ್ಲಿಸಿರುವ ಅಭ್ಯರ್ಥಿಗಳ ನಾಮಪತ್ರ ಹಿಂಪಡೆಯಲು ಅಂತಿಮ ದಿನವಾಗಿದ್ದು ಇಂದು (ಏ.08) 13 ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆದಿದ್ದು, ಅಂತಿಮವಾಗಿ ಕಣದಲ್ಲಿ 15 ಅಭ್ಯರ್ಥಿಗಳು ಉಳಿದಿದ್ದಾರೆ. ಅಂತಿಮ ಕಣದಲ್ಲಿ 15 ಅಭ್ಯರ್ಥಿಗಳು:
ಡಾ.ಸಿ.ಎನ್.ಮಂಜುನಾಥ್ (ಭಾರತೀಯ ಜನತಾ ಪಾರ್ಟಿ), ಡಿ.ಕೆ.ಸುರೇಶ್ (ಭಾರತೀಯ ರಾಷ್ಟಿçÃಯ ಕಾಂಗ್ರೆಸ್), ಅಭಿಷೇಕ್ ಕೆ (ಉತ್ತಮ ಪ್ರಜಾಕೀಯ ಪಕ್ಷ), ಕುಮಾರ್ ಎಲ್ (ಭಾರತೀಯ ಪ್ರಜೆಗಳ ಕಲ್ಯಾಣ ಪಕ್ಷ), ಎನ್.ಕೃಷ್ಣಪ್ಪ (ಪಿರಮಿಡ್ ಪಾರ್ಟಿ ಆಫ ಇಂಡಿಯಾ), ಹೆಚ್.ವಿ. ಚಂದ್ರಶೇಖರ್ (ವಿದುತಲೈ ಚಿರುತ್ತಗಲ ಕಟಚಿ ಪಕ್ಷ), ಮಹಮದ್ ಮುಸದಿಕ್ ಪಾಶ (ಕರ್ನಾಟಕ ರಾಷ್ಟಿçÃಯ ಸಮಿತಿ), ಮಹಮದ್ ದಸ್ತಗಿರಿ (ಯಂಗ್ ಸ್ಟಾರ್ ಎಂಪರ್ಮೆAಟ್ ಪಕ್ಷ) , ಸಿ.ಎನ್.ಮಂಜುನಾಥ (ಬಹುಜನ ಭಾರತ ಪಕ್ಷ), ವಶಿಷ್ಟ ಜೆ(ಕಂಟ್ರಿ ಸಿಟಿಜನ್ ಪಾರ್ಟಿ), ಸುರೇಶ್ ಎಸ್(ಕರುನಾಡ ಪಾರ್ಟಿ), ಹೇಮಾವತಿ ಕೆ ( ಸೋಷಿಯಲಿಷ್ಟ್ ಯೂನಿಟಿ ಸೆಂಟರ್ ಆಪ್ ಇಂಡಿಯಾ(ಕಮ್ಯೂನಿಸ್ಟ್) ಪಕ್ಷೇತರ ಅಭ್ಯರ್ಥಿಗಳಾದ ನರಸಿಂಹ ಮೂರ್ತಿ ಜೆ.ಪಿ , ಜೆಟಿ ಪ್ರಕಾಶ್ ಹಾಗೂ ಸುರೇಶ್ ಎಂ.ಎನ್. ಅಂತಿಮ ಕಣದ ಅಭ್ಯರ್ಥಿಗಳಾಗಿದ್ದಾರೆ.
ಇದನ್ನು ಓದಿ –ಮಂಡ್ಯ ಲೋಕಸಭಾ ಸಾರ್ವತ್ರಿಕ ಚುನಾವಣೆ: ಅಂತಿಮ ಕಣದಲ್ಲಿ 14 ಅಭ್ಯರ್ಥಿಗಳು
13 ನಾಮಪತ್ರ ವಾಪಸ್ ಪಡೆದವರು 1)ಎಲ್.ವಿ. ವೆಂಕಟೇಶ್, 2)ಎನ್. ವಸಂತ ರಾವ್ ಪಜತಾಪ್, 3)ಮಹೇಶ್ ಎಸ್., 4)ಡಿ.ಎಂ. ಮಾದೇಗೌಡ, 5)ಮಂಜುನಾಥ ಕೆ, 6) ಮಂಜುನಾಥ ಎನ್., 7) ಡಾ.ಚಿನ್ನಪ್ಪ ವೈ ಚಿಕ್ಕಹಗಡಿ-2 ನಾಮಪತ್ರ, 8)ಮಂಜುನಾಥ ಸಿ, 9)ಮನಮೋಹನ್ ರಾಜ್ ಕೆ.ಎನ್., 10)ರಾಜೇಂದ್ರöಟಿ, 11) ದೇವರಾಜ್ ಎಂ.ಸಿ., 12) ಶ್ರೀನಿವಾಸ ಮೂರ್ತಿ ಹೆಚ್.ಕೆ.
Recent Posts ಬೆಂಗಳೂರು : ತೆಲುಗಿನ 'ತ್ರಿನಯನಿ' ಧಾರಾವಾಹಿಯಲ್ಲಿ ಜನಪ್ರಿಯರಾಗಿರುವ ಕನ್ನಡತಿ, ಮಂಡ್ಯದ ಹನಕೆರೆ ಪವಿತ್ರ ಜಯರಾಂ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಕರ್ನೂಲು… Read More
ನವದೆಹಲಿ ,ಮೇ 12 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 67,000 ರೂಪಾಯಿ ದಾಖಲಾಗಿದೆ. 24… Read More
ನಮ್ಮ ಪೋಲಿಸರು ಸಮರ್ಥರಿದ್ದಾರೆ ಬಿಜೆಪಿಯವರು ಯಾವತ್ತಾದರೂ ಸಿಬಿಐ ತನಿಖೆ ಕೊಟ್ಟಿದ್ದಾರಾ ? ಬೆಂಗಳೂರು : ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐಗೆ… Read More
ಮಡಿಕೇರಿ : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯಲ್ಲಿ ಎಸ್ಎಸ್ಎಲ್ಸಿ ಬಾಲಕಿಯನ್ನು ಭೀಕರವಾಗಿ ಹತ್ಯೆ ಮಾಡಿ ತಲೆ ಕೊಂಡೊಯ್ದಿದ್ದ ಪ್ರಕರಣಕ್ಕೆ… Read More
ಮುಂಬೈ: ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರವನ್ನು ಶುದ್ಧೀಕರಿಸುತ್ತೇವೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ… Read More
ನವದೆಹಲಿ : ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೂನ್ 1 ರ ವರೆಗೂ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು… Read More
This website uses cookies.
Accept
Leave a Comment