ದುರ್ನಡತೆ – ಕರ್ತವ್ಯ ಲೋಪ : BEO ಗಿರಿಜೇಶ್ವರಿ ದೇವಿ ಅಮಾನತು

Team Newsnap
0 Min Read

ಮುಳಬಾಗಿಲು ಕ್ಷೇತ್ರ ಶಿಕ್ಷಣಾಧಿಕಾರಿ ಡಿ. ಗಿರಿಜೇಶ್ವರಿ ದೇವಿ ಅವರನ್ನು ಅಮಾನತ್ತು ಮಾಡಲಾಗಿದೆ.

beo giri

ಗಿರಿಜೇಶ್ವರಿ ದೇವಿ ದುರ್ನಡತೆ ಹಾಗೂ ಕರ್ತವ್ಯ ಲೋಪದಡಿ ಅಮಾನತು ಮಾಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ. ವಿಶಾಲ್ ಈ ಆದೇಶದಲ್ಲಿ ಹೇಳಿದ್ದಾರೆ.

ಅಮಾನತುಗೊಂಡ ಗಿರಿಜೇಶ್ವರಿ ದೇವಿ ಜಾಗಕ್ಕೆ, ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಶೋಕ್ ಅವರನ್ನು ನೇಮಕ ಮಾಡಲಾಗಿದೆ.

Share This Article
Leave a comment