ಬೆಂಗಳೂರಿನಲ್ಲಿ ಅಪಾಟ್೯ ಮೆಂಟ್ ವೊಂದಕ್ಕೆ ವಿದ್ಯುತ್ ಕಡಿತಗೊಳಿಸದಿರಲು ಮಾಲೀಕರಿಂದ 5 ಲಕ್ಷ ರು ಲಂಚ ಸ್ವೀಕರಿಸುವ ಮುನ್ನ ಬೆಸ್ಕಾಂ ಎಇಇ ನಾಯಕ್ ಅವರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.
ಆ್ಯಂಟನಿ ಎಂಬುವವರು ನೀಡಿದ ದೂರಿನ ಮೇರೆಗೆ ದಾಳಿ ಮಾಡಿ ಎಸಿಬಿ ಅಧಿಕಾರಿಗಳು ವಿದ್ಯುತ್ ಕಡಿತ ಮಾಡದಿರಲು 9 ಲಕ್ಷ ರು ಗಳಿಗೆ ಎಇಇ ಬೇಡಿಕೆ ಇಟ್ಟಿದ್ದರು. ಆ್ಯಂಟನಿ ಮುಂಗಡವಾಗಿ 5 ಲಕ್ಷ ರು ನೀಡುವ ವೇಳೆ ಅಧಿಕಾರಿಯನ್ನು ಬಂಧಿಸಿ 5 ಲಕ್ಷ ರುಗಳನ್ನು ವಶ ಪಡಿಸಿಕೊಳ್ಳಲಾಗಿದೆ.
ಪ್ರಕರಣ ದಾಖಲಿಸಿಕೊಂಡ ಎಸಿಬಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ