ಕೆನಡಾದ ಬ್ರಾಂಪ್ಟನ್ನಲ್ಲಿದ್ದ ಭಗವದ್ಗೀತೆ ಪಾರ್ಕ್ ಅನ್ನು ಧ್ವಂಸ ಗೊಳಿಸಿರುವ ಪ್ರಕರಣವನ್ನು ಭಾರತ ತೀವ್ರವಾಗಿ ಖಂಡಿಸಿದೆ. ಇದೊಂದು ‘ದ್ವೇಷದ ಅಪರಾಧ’ ಎಂದು ಕೆನಡಾದಲ್ಲಿರುವ ಭಾರತೀಯ ಹೈಕಮಿಷನ್ ತನ್ನ ಟ್ವಿಟ್ ನಲ್ಲಿ ಖಂಡಿಸಿದೆ.
ಶ್ರೀ ಭಗವದ್ಗೀತೆ ಪಾರ್ಕ್ನಲ್ಲಿ ನಡೆದ ಅಪರಾಧ ಕೃತ್ಯವನ್ನು ನಾವು ಖಂಡಿಸುತ್ತೇವೆ. ಈ ಬಗ್ಗೆ ಕೆನಡಾ ತನಿಖಾಧಿಕಾರಿಗಳು ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳಬೇಕು ಎಂದು ಭಾರತ ಒತ್ತಾಯಿಸಿದೆ.ಹೊಸಕೋಟೆ ಬಳಿ ರಸ್ತೆ ಅಪಘಾತ : ಲಾರಿಗೆ KSRTC ಡಿಕ್ಕಿ: ದಂಪತಿ ಸಾವು, 18 ಮಂದಿಗೆ ಗಾಯ
ಧ್ವಂಸಗೊಂಡಿರುವ ಈ ಪಾರ್ಕ್ಗೆ ಮೊದಲು ‘ಟ್ರಾಯರ್ಸ್ ಉದ್ಯಾನವನ’ ಎಂದು ಹೆಸರಿತ್ತು. ಸೆಪ್ಟೆಂಬರ್ 28 ರಂದು ಅದಕ್ಕೆ ಶ್ರೀ ಭಗವದ್ಗೀತೆ ಪಾರ್ಕ್ ಎಂದು ನಾಮಕರಣ ಮಾಡಲಾಗಿತ್ತು.
ಪಾರ್ಕ್ನಲ್ಲಿ ನಡೆದ ಅಪರಾಧದವನ್ನು ಬ್ರಾಂಪ್ಟನ್ ಮೇಯರ್ ಪೆಟ್ರಿಕ್ ಬ್ರೌನ್ ಖಂಡಿಸಿದ್ದಾರೆ ಈ ಬಗ್ಗೆ ಕ್ರಮ ತೆಗೆಕೊಳ್ಳುತ್ತೇವೆ ಎಂದಿದ್ದಾರೆ.
- ಹುಬ್ಬಳ್ಳಿಯ ನೇಹಾ ಹತ್ಯೆ ಖಂಡಿಸಿ ಮಂಡ್ಯದಲ್ಲಿ ಬಿಜೆಪಿ, ಎಬಿವಿಪಿಯಿಂದ ಭಾರಿ ಪ್ರತಿಭಟನೆ
- ‘ವೈಸ್ ಅಡ್ಮಿರಲ್’ ದಿನೇಶ್ ತ್ರಿಪಾಠಿ ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ನೇಮಕ
- ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ
- ಕುಮಾರಸ್ವಾಮಿ ಗೆಲ್ಲಿಸಿ, ಕೇಂದ್ರ ಮಂತ್ರಿ ಸ್ಥಾನ ಸಾಧ್ಯತೆ : ಬಿಜೆಪಿ ಶಾಸಕ ಸುರೇಶ್ ಕುಮಾರ್
- ಮಂಡ್ಯದಲ್ಲಿ ಐಸ್ಕ್ರೀಂ ತಿಂದು ಅವಳಿ ಮಕ್ಕಳು ಸಾವು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India