ಶ್ರೀ ಭಗವದ್ಗೀತೆ ಪಾರ್ಕ್ನಲ್ಲಿ ನಡೆದ ಅಪರಾಧ ಕೃತ್ಯವನ್ನು ನಾವು ಖಂಡಿಸುತ್ತೇವೆ. ಈ ಬಗ್ಗೆ ಕೆನಡಾ ತನಿಖಾಧಿಕಾರಿಗಳು ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳಬೇಕು ಎಂದು ಭಾರತ ಒತ್ತಾಯಿಸಿದೆ.ಹೊಸಕೋಟೆ ಬಳಿ ರಸ್ತೆ ಅಪಘಾತ : ಲಾರಿಗೆ KSRTC ಡಿಕ್ಕಿ: ದಂಪತಿ ಸಾವು, 18 ಮಂದಿಗೆ ಗಾಯ
ಧ್ವಂಸಗೊಂಡಿರುವ ಈ ಪಾರ್ಕ್ಗೆ ಮೊದಲು ‘ಟ್ರಾಯರ್ಸ್ ಉದ್ಯಾನವನ’ ಎಂದು ಹೆಸರಿತ್ತು. ಸೆಪ್ಟೆಂಬರ್ 28 ರಂದು ಅದಕ್ಕೆ ಶ್ರೀ ಭಗವದ್ಗೀತೆ ಪಾರ್ಕ್ ಎಂದು ನಾಮಕರಣ ಮಾಡಲಾಗಿತ್ತು.
ಪಾರ್ಕ್ನಲ್ಲಿ ನಡೆದ ಅಪರಾಧದವನ್ನು ಬ್ರಾಂಪ್ಟನ್ ಮೇಯರ್ ಪೆಟ್ರಿಕ್ ಬ್ರೌನ್ ಖಂಡಿಸಿದ್ದಾರೆ ಈ ಬಗ್ಗೆ ಕ್ರಮ ತೆಗೆಕೊಳ್ಳುತ್ತೇವೆ ಎಂದಿದ್ದಾರೆ.
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
This website uses cookies.
Leave a Comment