ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಮ್ಮಿಕೊಂಡಿರುವ ಭಾರತ್ ಜೋಡೊ ಯಾತ್ರೆಯನ್ನು ಸ್ವಾಗತಿಸುವ ಸಲುವಾಗಿ ಜಿಲ್ಲಾವಾರು ನಾಯಕರ ಹಾಗೂ 18 ಜನರ ಪ್ರಚಾರ ಸಮಿತಿ ರಚನೆ ಮಾಡಲಾಗಿದೆ. ಈ ಸಮಿತಿಯಿಂದ ಹಿರಿಯ ಕಾಂಗ್ರೆಸ್ಸಿಗ ಆರ್ ವಿ ದೇಶಪಾಂಡೆ ಅವರನ್ನು ಕೈ ಬಿಡಲಾಗಿದೆ.
7 ಲೋಕಸಭಾ ಕ್ಷೇತ್ರ ಗಳ ಪ್ರಚಾರ ಸಮಿತಿ ಅಧ್ಯಕ್ಷರು ಹಾಗೂ 18 ಸದಸ್ಯರ ಸಮಿತಿ ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವ ಕುಮಾರ್ ಭಾನುವಾರ ಪ್ರಕಟಿಸಿದರು. ಹೆಣ್ಣು ಮಕ್ಕಳನ್ನು ಕಂಡ್ರೆ ಗೌರವ ಇದೆ ಅದನ್ನೇ
ಬಂಡವಾಳ ಮಾಡ್ಕೋಬೇಡಿ: ಸಂಸದೆ ಸುಮಲತಾಗೆ ನಿಖಿಲ್ ಎಚ್ಚರಿಕೆ
ಕ್ಷೇತ್ರವಾರು ಕಾಂಗ್ರೆಸ್ ನಾಯಕರ ಪಟ್ಟಿ ಹೀಗಿದೆ :
- ಚಾಮರಾಜನಗರ – ಆರ್
ಧ್ರುವ ನಾರಾಯಣ - ಮೈಸೂರು – ಹೆಚ್ ಸಿ ಮಹದೇವಪ್ಪ
- ಮಂಡ್ಯ – ಎನ್ ಚಲುವರಾಯಸ್ವಾಮಿ
- ತುಮಕೂರು – ಡಾ ಜಿ ಪರಮೇಶ್ವರ್
- ಚಿತ್ರದುರ್ಗ ಮತ್ತು ದಾವಣಗೆರೆ- ಸಲೀಂ ಅಹಮ್ಮದ್
- ಬಳ್ಳಾರಿ – ಎಂ ಬಿ ಪಾಟೀಲ್
- ರಾಯಚೂರು – ಈಶ್ವರ್ ಖಂಡ್ರೆ
- ಸಾಮಾಜಿಕ ಜಾಲ ತಾಣದ ಮುಖ್ಯಸ್ಥರಾಗಿ ಪ್ರಿಯಾಂಕ್ ಖರ್ಗೆ
- ಬೆಂಗಳೂರು : ಗುರು ರಾಘವೇಂದ್ರ ಬ್ಯಾಂಕ್ನ 114 ಕೋಟಿ ರೂ. ಆಸ್ತಿ ಜಪ್ತಿ
- ಗಾಂಜಾ ಕೇಸ್. : ಪತಿ – ಪತ್ನಿ ಅಂದರ್ – ದಂಧೆಗೆ ತನ್ನ ಮಕ್ಕಳನ್ನೇ ಬಳಸಿಕೊಳ್ತಿದ್ದ ಖತರ್ನಾಕ್ ಲೇಡಿ
- ಶಾಸಕ ಮಾಡಾಳು ವಿರೂಪಾಕ್ಷಪ್ಪ 5 ದಿನ ಲೋಕಾಯುಕ್ತ ವಶಕ್ಕೆ
- ಶಾಸಕ ರಾಜೇಗೌಡರು ಮತದಾರರಿಗೆ ಹಂಚಲು ಸಾಗಿಸುತ್ತಿದ್ದ 35 ಲಕ್ಷ ರು ಮೌಲ್ಯದ ಕುಕ್ಕರ್ ಜಪ್ತಿ
- ಗ್ರಾಮ ಲೆಕ್ಕಿಗ ಯುವತಿ ನೇಣು ಬಿಗಿದುಕೊಂಡ ಆತ್ಮಹತ್ಯೆ
More Stories
ಬೆಂಗಳೂರು : ಗುರು ರಾಘವೇಂದ್ರ ಬ್ಯಾಂಕ್ನ 114 ಕೋಟಿ ರೂ. ಆಸ್ತಿ ಜಪ್ತಿ
ಗಾಂಜಾ ಕೇಸ್. : ಪತಿ – ಪತ್ನಿ ಅಂದರ್ – ದಂಧೆಗೆ ತನ್ನ ಮಕ್ಕಳನ್ನೇ ಬಳಸಿಕೊಳ್ತಿದ್ದ ಖತರ್ನಾಕ್ ಲೇಡಿ
ಶಾಸಕ ಮಾಡಾಳು ವಿರೂಪಾಕ್ಷಪ್ಪ 5 ದಿನ ಲೋಕಾಯುಕ್ತ ವಶಕ್ಕೆ