ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಮ್ಮಿಕೊಂಡಿರುವ ಭಾರತ್ ಜೋಡೊ ಯಾತ್ರೆಯನ್ನು ಸ್ವಾಗತಿಸುವ ಸಲುವಾಗಿ ಜಿಲ್ಲಾವಾರು ನಾಯಕರ ಹಾಗೂ 18 ಜನರ ಪ್ರಚಾರ ಸಮಿತಿ ರಚನೆ ಮಾಡಲಾಗಿದೆ. ಈ ಸಮಿತಿಯಿಂದ ಹಿರಿಯ ಕಾಂಗ್ರೆಸ್ಸಿಗ ಆರ್ ವಿ ದೇಶಪಾಂಡೆ ಅವರನ್ನು ಕೈ ಬಿಡಲಾಗಿದೆ.
7 ಲೋಕಸಭಾ ಕ್ಷೇತ್ರ ಗಳ ಪ್ರಚಾರ ಸಮಿತಿ ಅಧ್ಯಕ್ಷರು ಹಾಗೂ 18 ಸದಸ್ಯರ ಸಮಿತಿ ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವ ಕುಮಾರ್ ಭಾನುವಾರ ಪ್ರಕಟಿಸಿದರು. ಹೆಣ್ಣು ಮಕ್ಕಳನ್ನು ಕಂಡ್ರೆ ಗೌರವ ಇದೆ ಅದನ್ನೇ
ಬಂಡವಾಳ ಮಾಡ್ಕೋಬೇಡಿ: ಸಂಸದೆ ಸುಮಲತಾಗೆ ನಿಖಿಲ್ ಎಚ್ಚರಿಕೆ
ಕ್ಷೇತ್ರವಾರು ಕಾಂಗ್ರೆಸ್ ನಾಯಕರ ಪಟ್ಟಿ ಹೀಗಿದೆ :
- ಚಾಮರಾಜನಗರ – ಆರ್
ಧ್ರುವ ನಾರಾಯಣ - ಮೈಸೂರು – ಹೆಚ್ ಸಿ ಮಹದೇವಪ್ಪ
- ಮಂಡ್ಯ – ಎನ್ ಚಲುವರಾಯಸ್ವಾಮಿ
- ತುಮಕೂರು – ಡಾ ಜಿ ಪರಮೇಶ್ವರ್
- ಚಿತ್ರದುರ್ಗ ಮತ್ತು ದಾವಣಗೆರೆ- ಸಲೀಂ ಅಹಮ್ಮದ್
- ಬಳ್ಳಾರಿ – ಎಂ ಬಿ ಪಾಟೀಲ್
- ರಾಯಚೂರು – ಈಶ್ವರ್ ಖಂಡ್ರೆ
- ಸಾಮಾಜಿಕ ಜಾಲ ತಾಣದ ಮುಖ್ಯಸ್ಥರಾಗಿ ಪ್ರಿಯಾಂಕ್ ಖರ್ಗೆ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ