January 28, 2026

Newsnap Kannada

The World at your finger tips!

narayana rao

picture credits- decan herald

ಶಾಸಕ ನಾರಾಯಣ ರಾವ್ ಇನ್ನಿಲ್ಲ

Spread the love

ಬೀದರ್ ನ ಬಸವಕಲ್ಯಾಣ ಕ್ಷೇತ್ರದ ಶಾಸಕ ನಾರಾಯಣರಾವ್ (66 ) ಬೆಂಗಳೂರಿನಲ್ಲಿ ಗುರುವಾರ ನಿಧನರಾದರು


ಕಳೆದ 24 ದಿನಗಳ ಹಿಂದೆ ಕೊರೋನಾ ಸೋಂಕು ತಗುಲಿ ಮಣಿಪಾಲ್ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಶಾಸಕರು ನಿಮೋನಿಯಾದಿಂದಲೂ ಬಳಲುತ್ತಿದ್ದ ರು. ಕೊರೋನಾ ಪಾಸಿಟಿವ್ ಬಂದ ನಂತರ ಉಸಿರಾಟದ ತೊಂದರೆ ಅನುಭವಿಸಿದರು. ಕೃತಕ ಉಸಿರಾಟ ವ್ಯವಸ್ಥೆ ಕೂಡ ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿ ಯಾಗದೇ ಇಂದು ಕೊನೆಯುಸಿರೆಳೆದರು.

error: Content is protected !!