ಸಚಿವ ಚೆಲುವರಾಯಸ್ವಾಮಿ ವಿರುದ್ಧ ಭೂಕಬಳಿಕೆ ಆರೋಪ ಸಂಬಂಧ 2 ಕೇಸ್ ದಾಖಲಾಗಿತ್ತು. ಈ ಪ್ರಕರಣಗಳು ತಾನು ಅನ್ಯಾಯವಾಗಿ ಭೀತಿಗೊಳಗಾಗುವಂತೆ ಮಾಡಲಾಗಿವೆ ಎಂದು ಹೇಳಿ, ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಬೆಂಗಳೂರಿನ ದಾಸನಪುರ ಹೋಬಳಿಯ ಮಾಕಳಿ ಗ್ರಾಮದ 3 ಎಕರೆ 13 ಗುಂಟೆ ಜಮೀನು ಕಬಳಿಕೆ ಆರೋಪ ಈ ಪ್ರಕರಣಗಳಲ್ಲಿತ್ತು. ಇಂದು ವಿಚಾರಣೆ ನಡೆಸಿದ ಹೈಕೋರ್ಟ್, 2 ಕೇಸ್ಗಳನ್ನು ಸಂಪೂರ್ಣವಾಗಿ ರದ್ದುಗೊಳಿಸುವ ತೀರ್ಪು ನೀಡಿದೆ.
ಇದನ್ನು ಓದಿ -‘ರಾ’ ಕಚೇರಿಯಲ್ಲಿ ಉದ್ಯೋಗ ಆಶೆ: 90 ಲಕ್ಷ ವಂಚನೆ ನಡೆಸಿದ ಇಬ್ಬರು ಬಂಧಿತರು!
ಈ ತೀರ್ಪಿನಿಂದ ಸಚಿವ ಚೆಲುವರಾಯಸ್ವಾಮಿಗೆ ಬಿಗ್ ರಿಲೀಫ್ ಲಭ್ಯವಾಗಿದ್ದು, ಭೂಕಬಳಿಕೆ ಪ್ರಕರಣದಿಂದ ಅವರು ಮುಕ್ತರಾಗಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು