ಮುಂದೆ ಯಾವುದೇ ರಾಜಕೀಯ ಪಕ್ಷ ಸೇರುವುದಿಲ್ಲ ಎಂದು ಶಪಥ ಮಾಡಿ
ಬಿಜೆಪಿಯನ್ನು ತೊರೆದಿದ್ದ ಕೇಂದ್ರ ಮಾಜಿ ಸಚಿವ ಯಶ್ವಂತ್ ಸಿನ್ಹಾ (83) ಈಗ ತೃಣ ಮೂಲ ಕಾಂಗ್ರೆಸ್ಗೆ ಸೇರ್ಪಡೆ ಯಾಗಿದ್ದಾರೆ.
ಯಶವಂತ್ ಸಿನ್ಹಾ(83)ರವರು, ಡೆರೆಕ್ ಓ ಬ್ರಾಯನ್, ಸುದೀಪ್ ಬಂದೋಪಾಧ್ಯಾಯ ಹಾಗೂ ಸುಬ್ರತ್ ಮುಖರ್ಜಿ ಸಮ್ಮುಖದಲ್ಲಿ ಟಿಎಂಸಿಗೆ ಸೇರ್ಪಡಗೊಂಡಿದ್ದಾರೆ.
ಚುನಾವಣಾ ಹೊಸ್ತಿಲಲ್ಲಿ ಪಶ್ಚಿಮ ಬಂಗಾಳ ರಾಜಕೀಯ ಕಣ ಮತ್ತೊಂದು ತಿರುವು ಪಡೆದುಕೊಂಡಿದೆ.
1990ರಲ್ಲಿ ಹಣಕಾಸು ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. 2004ರಲ್ಲಿ ಭಾರತ ವಿದೇಶಾಂಗ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ. ಇದೀಗ ಟಿಎಂಸಿ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ.
ಈ ಹಿಂದೆ ಪ್ರಜಾಪ್ರಭುತ್ವದ ರಕ್ಷಣೆಗಾಗಿ ಕೆಲಸ ಮಾಡುತ್ತೇನೆ. ಬರುವ ದಿನಗಳಲ್ಲಿ ಬಿಜೆಪಿಯೇತರ ಪಕ್ಷಗಳನ್ನು ಒಗ್ಗೂಡಿಸುವ ಕೆಲಸ ಮಾಡುತ್ತೇನೆ. ಯಾವುದೇ ರಾಜಕೀಯ ಪಕ್ಷವನ್ನು ಸೇರುವುದಿಲ್ಲ, ಪಕ್ಷಾಧಾರಿತ ರಾಜಕೀಯ ಮಾಡುವುದಿಲ್ಲ, ಯಾವುದೇ ಉನ್ನತ ಹುದ್ದೆಯ ಆಕಾಂಕ್ಷಿಯಲ್ಲ ಎಂದು ತಿಳಿಸಿದ್ದರು.
ಆದರೂ ಈಗ ಯಶವಂತ್ ಸಿನ್ಹಾ ನಮ್ಮ ಪಕ್ಷಕ್ಕೆ ಸೇರಿರುವುದು ಸಂತಸವಾಗಿದೆ. ನಂದಿಗ್ರಾಮದಲ್ಲಿ ನಡೆದ ಹಲ್ಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ಗಾಯಗೊಂಡಿದ್ದಾರೆ. ಹೀಗಾಗಿ ಇಂದು ಈ ಸಂತಸದಲ್ಲಿ ಅವರು ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಸುಬ್ರತ್ ಮುಖರ್ಜಿ ಹೇಳಿದರು,
1990ರಲ್ಲಿ ಹಣಕಾಸು ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. 2004ರಲ್ಲಿ ಭಾರತ ವಿದೇಶಾಂಗ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ. ಇದೀಗ ಟಿಎಂಸಿ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ.
ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More
ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್… Read More
ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
This website uses cookies.
Leave a Comment