ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆಪ್ತ ಉಮೇಶ್ ಸೇರಿದಂತೆ ನೀರಾವರಿ, ಲೋಕೋಪಯೋಗಿ ಇಲಾಖೆಯ ಕ್ಲಾಸ್ 1 ಕಂಟ್ರಾಕ್ಟರ್ ಗಳಾದ ಉಪ್ಪಾರ, ಅರವಿಂದ್, ಸೋಮಶೇಖರ್ ಮೇಲೆ ಈ ತಿಂಗಳ ಆರಂಭದಲ್ಲಿ ಐಟಿ ನಡೆಸಿದ್ದ ರೇಡ್ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
ಐಟಿ ರೇಡ್ ವೇಳೆ ಸಿಕ್ಕಿದ್ದ 750 ಕೋಟಿ ರೂಪಾಯಿ ಮೌಲ್ಯದ ಸಂಪತ್ತಿನಲ್ಲಿ 150 ಕೋಟಿಯಷ್ಟೇ ಸಕ್ರಮ. ಉಳಿದ 600 ಕೋಟಿ ಬೇನಾಮಿಯಾಗಿರುವುದು ಖಚಿತವಾಗಿದೆ.
ದಾಳಿ ವೇಳೆ ಪತ್ತೆಯಾಗಿದ್ದ 750 ಕೋಟಿ ಅಕ್ರಮ ಆಸ್ತಿ ಕುರಿತು ತನಿಖೆಯ ವೇಳೆ 30ಕ್ಕೂ ಹೆಚ್ಚು ಗುತ್ತಿಗೆದಾರರನ್ನು ಕರೆಸಿ ಐಟಿ ಇಲಾಖೆ ಮತ್ತೆ ವಿಚಾರಣೆ ನಡೆಸಿದೆ. ವಿಚಾರಣೆ ವೇಳೆ 600 ಕೋಟಿಗೆ ಲೆಕ್ಕ ತೋರಿಸುವಲ್ಲಿ ಗುತ್ತಿಗೆದಾರರು ವಿಫಲರಾಗಿದ್ದಾರೆ. ಕೇವಲ 150 ಕೋಟಿಗೆ ದಾಖಲೆ ಒದಗಿಸುವಲ್ಲಿ ಗುತ್ತಿಗೆದಾರರು ಸಫಲರಾಗಿದ್ದಾರೆ.
ಶೀಘ್ರವೇ ಆಸ್ತಿ ಅಸೆಸ್ಮೆಂಟ್ ಟೀಂಗೆ ತನಿಖಾ ತಂಡದ ವರದಿ ಸಲ್ಲಿಕೆ ಮಾಡಿದ್ದು, ಮತ್ತೊಮ್ಮೆ ಗುತ್ತಿಗೆದಾರರನ್ನು ವಿಚಾರಣೆಗೆ ಒಳಪಡಿಸಲಿದೆ. ಈ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ಈ 600 ಕೋಟಿ ಅಕ್ರಮ ಸಂಪತ್ತು ಯಾರದು ಅಂತ ತನಿಖೆ ಚುರುಕುಗೊಳಿಸಲು ಮುಂದಾಗಿದೆ.
ಈ ಮಧ್ಯೆ ಯಡಿಯೂರಪ್ಪ ಮಾತ್ರ ಉಮೇಶ್ ಮೇಲಿನ ಐಟಿ ರೇಡ್ಗೂ ನನಗೂ ಸಂಬಂಧ ಇಲ್ಲ ಅಂದಿದ್ದಾರೆ.
ಬೆಂಗಳೂರು: ಮಹಿಳೆಯರ ಮೇಲಿನ ಸತತ ದೌರ್ಜನ್ಯದ ಆರೋಪಗಳ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಅಮಾನತು ಮಾಡಲಾಗಿದೆ. ಈ… Read More
ಮೈಸೂರು : ಶ್ರೀನಿವಾಸ್ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ಮಗಳು ಪ್ರತಿಮಾ ಪ್ರಸಾದ್… Read More
ಮೈಸೂರು : ಉದಯಗಿರಿ ಪೊಲೀಸ್ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More
ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More
ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
This website uses cookies.
Leave a Comment