ಬಿಗ್ಬಾಸ್ ಸೀಸನ್ 8ರಲ್ಲಿ ಸ್ಪರ್ಧಿಯಾಗಿದ್ದ ದಿವ್ಯ ಸುರೇಶ್ ಬೆಂಗಳೂರಿನ ಬ್ರಿಗೇಡ್ ರೋಡ್ನಲ್ಲಿ ಕುಡಿದು ರಂಪಾಟ ಮಾಡಿದ ಘಟನೆ ಕಳೆದ ರಾತ್ರಿ ನಡೆದಿದೆ.
ಸ್ನೇಹಿತರ ಜೊತೆ ಇದ್ದ ದಿವ್ಯ ಸುರೇಶ್ ಕುಡಿದ ಅಮಲಿನಲ್ಲಿ ಗಲಾಟೆ ನಡೆಸುತ್ತಿದ್ದರು. ಈ ವೇಳೆ ಸ್ಥಳಕ್ಕೆ ಪೊಲೀಸರು ಮತ್ತು ಮಾಧ್ಯಮಗಳು ಬರುತ್ತಿದ್ದಂತೆ ಕ್ಯಾಮೆರಾ ಕಂಡು ದಿವ್ಯ ಸುರೇಶ್ ಕಾಲ್ಕಿತ್ತರು.
ಪೊಲೀಸರು ದಿವ್ಯ ಸುರೇಶ್ ಜೊತೆ ಮಾತನಾಡುತ್ತಿದ್ದಂತೆ ಮಾಧ್ಯಮಗಳು ಕೂಡ ಸ್ಥಳಕ್ಕೆ ದಾವಿಸಿವೆ. ಈ ವೇಳೆ ದಿವ್ಯ ಸುರೇಶ್ ಕ್ಯಾಮೆರಾ ಕಂಡು ಆಟೋ ಹತ್ತಿ ತೆರಳಿದಿದ್ದಾರೆ.
ಬಿಗ್ಬಾಸ್ ಕನ್ನಡ ಸೀಸನ್ 8ರಲ್ಲಿ 6ನೇ ಸ್ಥಾನ ಪಡೆದುಕೊಂಡು ಮನೆಯಿಂದ ಹೊರ ಬಂದ ದಿವ್ಯಾ ಸುರೇಶ್ ಅವರು ಟಾಸ್ಕ್ಗಳಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕವೇ ಹೆಚ್ಚು ಜನಪ್ರಿಯವಾಗಿದ್ದರು.
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ