ಬಿಹಾರ ಮಾದರಿಯಲ್ಲೇ ನಂಜನಗೂಡು ಬಳಿ ಗ್ರಾಮದಲ್ಲಿ ಅಮಾನವೀಯ ಘಟನೆ ಜರುಗಿದೆ
ಯುವಕ – ಯುವತಿ ನಡುವೆ ಅನೈತಿಕ ಸಂಬಂಧದ ಶಂಕೆಯಿಂದ ಯುವಕ – ಯುವತಿಯನ್ನು ಒಂದೇ ಕಂಬಕ್ಕೆ ಕಟ್ಟಿ ಹಾಕಿದ ಗ್ರಾಮಸ್ಥರು ಹಿಗ್ಗಾ ಮುಗ್ಗ ಥಳಿಸಿದ ಅಮಾನವೀಯ ಘಟನೆ ನಂಜನಗೂಡು ತಾಲೂಕಿನ ಹೆಮ್ಮರಗಾಲ ಗ್ರಾಮದಲ್ಲಿ ಜರುಗಿದೆ.
ಯುವಕ – ಯುವತಿಗೆ ಎರಡು ದಿನಗಳ ಕಾಲ ಊಟ ತಿಂಡಿ ಕೊಡದೇ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿದ್ದರು ಎಂದ ಗೊತ್ತಾಗಿದೆ
ವಿಷಯದ ತಿಳಿದ ನಂಜಗೂಡು ವೃತ್ತನಿರೀಕ್ಷಕ ಲಕ್ಷ್ಮೀಕಾಂತ ತಳವಾರ ಗ್ರಾಮಕ್ಕೆ ಧಾವಿಸಿ ಯುವಕ – ಯುವತಿಯನ್ನು ರಕ್ಷಣೆ ಮಾಡಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ