ಶ್ರೀರಂಗಪಟ್ಟಣ ಬಳಿ ಲಾರಿಗೆ ಬೈಕ್ ಡಿಕ್ಕಿ – ಯುವಕ ಸಾವು

Team Newsnap
0 Min Read

ಶ್ರೀರಂಗಪಟ್ಟಣ ತಾಲೂಕು ಬಾಬುರಾಯನಕೊಪ್ಪಲು ಮೈಸೂರು-ಬೆಂಗಳೂರು ಹೆದ್ದಾರಿಯ ಬಳಿ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬುಧವಾರ ಜರುಗಿದೆ.

ಬಾಬುರಾಯನಕೊಪ್ಪಲು ನಿವಾಸಿ ರಿತೀಶ್ ಕುಮಾರ್ (26) ಸಾವನ್ನಪ್ಪಿದ ಯುವಕ ರಿತೀಶ್ ಕುಮಾರ್ ಬಾಬುರಾಯನಕೊಪ್ಪಲಿನಿಂದ ಕೆಲಸಕ್ಕೆಂದು ಹೋಗುತ್ತಿದ್ದಾಗ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಶ್ರೀರಂಗಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಸೆ.28 ರಿಂದ ಶ್ರೀರಂಗಪಟ್ಟಣದಲ್ಲಿ ವಿಜೃಂಭಣೆಯ ದಸರಾ ಆಚರಣೆ: DC ಅಶ್ವತಿ

Share This Article
Leave a comment