ದಕ್ಷಿಣ ಕನ್ನಡ ಆಯ್ತು, ಇದೀಗ ಸಕ್ಕರೆನಾಡು ಮಂಡ್ಯದಲ್ಲೂ ನೈತಿಕ ಪೊಲೀಸ್ ಗಿರಿ ನಡೆದ ಘಟನೆ ಮಂಡ್ಯ ತಾಲೂಕಿನ ಸುಂಡಹಳ್ಳಿ ಬಳಿ ಜರುಗಿದ್ದು ತಡವಾಗಿ ವರದಿಯಾಗಿದೆ.
4 ದಿನದ ಹಿಂದೆ ನಡೆದ ಘಟನೆ, ತಡವಾಗಿ ಬೆಳಕಿಗೆ ಬಂದಿದೆ, ಅನ್ಯಕೋಮಿನ ಹುಡುಗ-ಹುಡುಗಿ ತೆರಳುತ್ತಿದ್ದ ಬೈಕ್ ಗೆ ಅಡ್ಡಗಟ್ಟಿದ ಯುವಕರ ಗುಂಪೊಂದು ಯುವಕನನ್ನು ಪ್ರಶ್ನೆ ಮಾಡಿದ ವಿಡಿಯೋ ವೈರಲ್ ಆಗಿದೆ. ಹಿಂದೂ ಸಂಘಟನೆ ಕಾರ್ಯಕರ್ತರಿಂದ ಕೃತ್ಯ ನಡೆದಿದೆ ಎಂದು ಹೇಳಲಾಗಿದೆ
ಮುಸ್ಲಿಂ ಯುವಕನ ಮೇಲೆ ಹಲ್ಲೆಗೆ ಯತ್ನ:
ಮೈಸೂರು- ಬೆಂಗಳೂರು ಹೆದ್ದಾರಿಯಲ್ಲಿ ಮುಸ್ಲಿಂ ಯುವಕನ ಜೊತೆ ಹಿಂದೂ ಯುವತಿ ಬೈಕ್ ನಲ್ಲಿ ಹೋಗುತ್ತಿದ್ದದ್ದನ್ನು ಗಮನಿಸಿ
ಶ್ರೀರಂಗಪಟ್ಟಣದಿಂದಲೂ ಬೈಕ್ ಹಿಂಬಾಲಿಸಿರುವ ಮಂಡ್ಯ ತಾಲೂಕಿನ ಭಜರಂಗ ಸೇನೆ ಕಾರ್ಯಕರ್ತರು ನೈತಿಕ ಪೊಲೀಸ್ ಗಿರಿ ಮಾಡಿದ್ದಾರೆಂದು ಹೇಳಲಾಗಿದೆ.
ಹೆದ್ದಾರಿ ಮಧ್ಯೆ ಮುಸ್ಲಿಂ ಯುವಕನ ಬೈಕ್ ಅಡ್ಡಗಟ್ಟಿ ಯುವತಿಯನ್ನು ಕೆಳಗಿಳಿಸಿ ಪೋಷಕರ ವಶಕ್ಕೆ ಒಪ್ಪಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು. ಹಿಂದೂ ಯುವತಿ ಕರೆದೊಯ್ಯುತ್ತಿದ್ದ ಮುಸ್ಲಿಂ ಯುವಕನಿಗೆ ಎಚ್ಚರಿಕೆ ನೀಡಿ, ವಾಪಸ್ಸು ಕಳಿಸಿದ್ದಾರೆ. ನಾಲ್ಕು ದಿನವಾದರೂ ಯಾವುದೇ ಪ್ರಕರಣ ದಾಖಲಾಗಿಲ್ಲ.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment