ಈ ಘಟನೆ ಹಾಸನ-ಮೈಸೂರು ಹೆದ್ದಾರಿಯಲ್ಲಿ ನಡೆದಿದ್ದು , ಒಂದು ಬೈಕ್ ನಲ್ಲಿ 2-3 ಜನರು ಕುಳಿತುಕೊಂಡು ನಡುರಸ್ತೆಯಲ್ಲಿ ವ್ಹೀಲಿಂಗ್ ಮಾಡಿದ್ದಾರೆ.
ನಾಲ್ಕೈದು ಬೈಕ್ ಗಳಲ್ಲಿ ಮತ್ತೊಂದೆಡೆ ಬಂದ ಯುವಕರ ಗುಂಪು ವ್ಹೀಲಿಂಗ್ ಮಾಡುತ್ತಾ ಬೇರೆ ವಾಹನಗಳಿಗೆ ರಸ್ತೆ ಬಿಡದೇ ಕಾಟ ಕೊಟ್ಟಿದ್ದಾರೆ.
ಕಾರಿನಲ್ಲಿ ತೆರಳುತ್ತಿದ್ದ ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್ ನಲ್ಲಿ ಯುವಕರ ವ್ಹೀಲಿಂ ಪುಂಡಾಟವನ್ನು ಸೆರೆ ಹಿಡಿದಿದ್ದಾರೆ .ಮುಂದಿನ 4 ತಿಂಗಳು ರಾಜ್ಯವನ್ನ ಕಾಡಲಿರುವ ರಣಬಿಸಿಲು
ಈ ರೀತಿ ಹಾಸನ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಹೀಲಿಂಗ್ ಪುಂದರು ಪ್ರತಿ ದಿನ ಸಮಸ್ಯೆಯನ್ನು ಉಂಟು , ಮಾಡುತ್ತಿದ್ದು ಜೀವ ಭಯದಲ್ಲಿ ಇತರ ವಾಹನ ಸವಾರರು ತೆರಳಬೇಕಾದ ಸ್ಥಿತಿ ಸೃಷ್ಠಿಯಾಗಿದೆ.
ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More
ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More
ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ… Read More
ಬೆಂಗಳೂರು : ತೆಲುಗಿನ 'ತ್ರಿನಯನಿ' ಧಾರಾವಾಹಿಯಲ್ಲಿ ಜನಪ್ರಿಯರಾಗಿರುವ ಕನ್ನಡತಿ, ಮಂಡ್ಯದ ಹನಕೆರೆ ಪವಿತ್ರ ಜಯರಾಂ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಕರ್ನೂಲು… Read More
ನವದೆಹಲಿ ,ಮೇ 12 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 67,000 ರೂಪಾಯಿ ದಾಖಲಾಗಿದೆ. 24… Read More
ನಮ್ಮ ಪೋಲಿಸರು ಸಮರ್ಥರಿದ್ದಾರೆ ಬಿಜೆಪಿಯವರು ಯಾವತ್ತಾದರೂ ಸಿಬಿಐ ತನಿಖೆ ಕೊಟ್ಟಿದ್ದಾರಾ ? ಬೆಂಗಳೂರು : ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐಗೆ… Read More
This website uses cookies.
Leave a Comment