crime

ಕೋಟ್ಯಾಧಿಪತಿ ಕೆ ಆರ್ ಪುರಂ ತಹಶೀಲ್ದಾರ್ ಅಜಿತ್ ರೈ ಅಮಾನತ್ತು

ಬೆಂಗಳೂರು : ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪದಲ್ಲಿ ಲೋಕಾಯುಕ್ತ ಪೊಲೀಸರ ವಶದಲ್ಲಿರುವ ಕೆ.ಆರ್‌. ಪುರಂ ತಹಶೀಲ್ದಾರ್‌ ಅಜಿತ್‌ ರೈ ಅವರನ್ನು ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.

ಅನುಕಂಪದ ಆಧಾರದಲ್ಲಿ ಕಂದಾಯ ಇಲಾಖೆಯಲ್ಲಿ ಕೆಲಸ ಪಡೆದುಕೊಂಡಿದ್ದ ಅಜಿತ್‌ ರೈ ನಂತರ ಹಲವು ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಬಡ್ತಿ ಪಡೆದಿದ್ದರು.

ಪ್ರಸ್ತುತ ಕೆ.ಆರ್‌. ಪುರಂನಲ್ಲಿ ತಹಶೀಲ್ದಾರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಆದಾಯಕ್ಕಿಂತ ಶೇ 69ರಷ್ಟು ಹೆಚ್ಚುವರಿ ಆಸ್ತಿ ಹೊಂದಿರುವ ಆರೋಪದಲ್ಲಿ ಅಜಿತ್ ರೈ ಅಮಾನತು ಮಾಡಲಾಗಿದೆ

ಲೋಕಾಯುಕ್ತ ಪೋಲಿಸರ ದಾಳಿ ವೇಳೆ 40 ಲಕ್ಷ ರು ನಗದು, ಕೋಟ್ಯಂತರ ಮೌಲ್ಯದ ಭೂ ದಾಖಲಾತಿ ಪತ್ರಗಳು, ದುಬಾರಿ ಬೆಲೆಯ ಕಾರು ಖರೀದಿಸಿದ ರಶೀದಿಗಳು, ದೇಶ-ವಿದೇಶಿ ಬ್ರ್ಯಾಂಡ್‌ನ ಮದ್ಯ ಪತ್ತೆಯಾಗಿತ್ತು.ಶೇ 70 ರಷ್ಟು ಜನಪ್ರತಿನಿಧಿಗಳಿಗೆ ಆಸ್ತಿ ವಿವರ ಸಲ್ಲಿಸಲು ಆಸಕ್ತಿ ಇಲ್ಲ – ಲೋಕಾಯುಕ್ತ

ಸತತ 30 ಗಂಟೆಗಳ ಪರಿಶೀಲನೆ ವೇಳೆ ಅಕ್ರಮ ಆಸ್ತಿ ಗಳಿಕೆ ಮಾಡಿರುವುದು ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಅಜಿತ್ ರೈನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು.

Team Newsnap
Leave a Comment

Recent Posts

ಪ್ರಜ್ವಲ್ ಪ್ರಕರಣ : ಸಿಬಿಐಗೆ ವಹಿಸಲ್ಲ – ಸಿಎಂ ಸಿದ್ದು

ನಮ್ಮ ಪೋಲಿಸರು ಸಮರ್ಥರಿದ್ದಾರೆ ⁠ಬಿಜೆಪಿಯವರು ಯಾವತ್ತಾದರೂ ಸಿಬಿಐ ತನಿಖೆ ಕೊಟ್ಟಿದ್ದಾರಾ ? ಬೆಂಗಳೂರು : ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ… Read More

May 10, 2024

ಕೊಡಗು: ಬಾಲಕಿಯನ್ನು ಭೀಕರ ಹತ್ಯೆಗೈದ ಆರೋಪಿ ಆತ್ಮಹತ್ಯೆ

ಮಡಿಕೇರಿ : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯಲ್ಲಿ ಎಸ್​ಎಸ್​ಎಲ್​ಸಿ ಬಾಲಕಿಯನ್ನು ಭೀಕರವಾಗಿ ಹತ್ಯೆ ಮಾಡಿ ತಲೆ ಕೊಂಡೊಯ್ದಿದ್ದ ಪ್ರಕರಣಕ್ಕೆ… Read More

May 10, 2024

ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ

ಮುಂಬೈ: ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರವನ್ನು ಶುದ್ಧೀಕರಿಸುತ್ತೇವೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ… Read More

May 10, 2024

ಕ್ರೇಜಿವಾಲ್ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ ಸುಪ್ರೀಂ

ನವದೆಹಲಿ : ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೂನ್ 1 ರ ವರೆಗೂ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು… Read More

May 10, 2024

ಪ್ರಜ್ವಲ್ ವಿರುದ್ಧ ಮೂರನೇ ಎಫ್ ಐ ಆರ್ ದಾಖಲಿಸಲು ಎಸ್ ಐಟಿ ಸಿದ್ದತೆ

ಬೆಂಗಳೂರು:ಪೆನ್‍ಡ್ರೈವ್ ಪ್ರಕರಣ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು… Read More

May 10, 2024

ವಿಚಾರವಾದಿ ದಾಭೋಲ್ಕರ್ ಹತ್ಯೆಗೈದ ಇಬ್ಬರಿಗೆ ಜೀವಾವಧಿ ಶಿಕ್ಷೆ

ಪುಣೆ : ವಿಚಾರವಾದಿ ಡಾ. ನರೇಂದ್ರ ದಾಭೋಲ್ಕರ್ ಅವರನ್ನು ಹತ್ಯೆಗೈದಿದ್ದ ಇಬ್ಬರಿಗೆ ಪುಣೆಯ ವಿಶೇಷ ಯುಎಪಿಎ ನ್ಯಾಯಾಲಯ ಜೀವಾವಧಿ ಶಿಕ್ಷೆ… Read More

May 10, 2024