ಕೇರಳದ ( Kerala ) ಕೊಟ್ಟಾಯಂ ಜಿಲ್ಲೆಯ 3 ಪಂಚಾಯಿತಿಗಳಲ್ಲಿ ಏಕಾಏಕಿ ಹಕ್ಕಿ ಜ್ವರ ( Bird Flu ) ದೃಢಪಟ್ಟಿದೆ, ಈ ಹಿನ್ನೆಲೆಯಲ್ಲಿ 6,000ಕ್ಕೂ ಅಧಿಕ ಪಕ್ಷಿಗಳನ್ನು ಹತ್ಯೆ ಮಾಡಲಾಗಿದೆ.
ಈಗಾಗಲೇ ಜಗತ್ತಿನಾದ್ಯಂತ ಕೊರೊನಾ ಭೀತಿ ಆವರಿಸಿದೆ, ಈ ಮಧ್ಯೆ ದೇಶದಲ್ಲಿ ಹಕ್ಕಿ ಜ್ವರ ಸದ್ದು ಮಾಡುತ್ತಿದೆ.ಬೆಂಗಳೂರಿನಲ್ಲಿ ದುರಂತ- 19ನೇ ಮಹಡಿಯಿಂದ ಜಂಪ್ : ಆತ್ಮಹತ್ಯೆ ಮಾಡಿಕೊಂಡ ಮಹಿಳೆ
ಕೇರಳದ ಕೊಟ್ಟಾಯಂ ಜಿಲ್ಲೆಯ ವೇಚೂರು, ನಿಂದೂರು ಮತ್ತು ಅರ್ಪೂಕರ ಪಂಚಾಯಿತಿ ವ್ಯಾಪ್ತಿಯಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಈ ಬೆನ್ನಲ್ಲೇ 6,017 ಪಕ್ಷಿಗಳನ್ನು ಸಂಹರಿಸಲಾಗಿದೆ. ಅದರಲ್ಲೂ ಹೆಚ್ಚಾಗಿ ಬಾತುಕೋಳಿಗಳಿವೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಕೇರಳದ ವೇಚೂರಿನಲ್ಲಿ ಸುಮಾರು 133 ಬಾತುಕೋಳಿಗಳು ಮತ್ತು 156 ಕೋಳಿಗಳು, ನಿಂದೂರಿನಲ್ಲಿ 2,753 ಬಾತುಕೋಳಿಗಳು ಮತ್ತು ಅರ್ಪೂಕರದಲ್ಲಿ 2,975 ಬಾತುಕೋಳಿಗಳನ್ನು ಹತ್ಯೆ ಮಾಡಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು