ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಯೋಗೇಶ್ವರ್ ಗೆ ಟಿಕೆಟ್ ಕೊಡಿಸಲು ಕೊನೆಯ ಕ್ಷಣದವರೆಗೂ ಎಲ್ಲಾ ಪ್ರಯತ್ನ ಮಾಡಿದ್ದೆವು. ಆದರೆ, ಅವರು ಏಕಾಏಕಿ ಕಾಂಗ್ರೆಸ್ ಸೇರಿದ್ದಾರೆ. ಈ ಬಾರಿ ಕ್ಷೇತ್ರದ ಜನತೆ ಅವರಿಗೆ ಸರಿಯಾದ ಪಾಠ ಕಲಿಸಲಿದ್ದಾರೆ ಎಂದು ಹೇಳಿದ್ದಾರೆ.
ಇದನ್ನು ಓದಿ – ಬೆಂಗಳೂರು ಕಟ್ಟಡ ಕುಸಿತ: ಸಾವಿನ ಸಂಖ್ಯೆ 8ಕ್ಕೆ ಏರಿಕೆ, ಮಾಲೀಕನ ಬಂಧನ
ಯೋಗೇಶ್ವರ್ ಬಿಜೆಪಿ ತತ್ವ ಸಿದ್ದಾಂತಗಳನ್ನು ಒಪ್ಪಿಕೊಂಡು ಪಕ್ಷದಲ್ಲಿ ಇರಲಿಲ್ಲ, ಮತ್ತು ಅವರು ಪಕ್ಷದ ದೃಷ್ಟಿಕೋಣವನ್ನೂ ಗೌರವಿಸಲಿಲ್ಲ ಎಂದು ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು