ಬಿಟ್ ಕಾಯಿನ್ ಕೆಸರೆರಾಚಾಟದಲ್ಲಿ ತಮ್ಮ ಪುತ್ರ ರಾಕೇಶ್ ನನ್ನು ಎಳೆದು ತಂದ ಬಿಜೆಪಿ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ, ರಾಕೇಶ್ ಈಗ ಬದುಕಿಲ್ಲ, ಅದರ ಬಗ್ಗೆ ಮಾತನಾಡಲ್ಲ. ಸತ್ತವರ ಬಗ್ಗೆ ಮಾತನಾಡುವವರಿಗೆ ಮಾನ ಮರ್ಯಾದೆ ಇಲ್ಲ ಎಂದರು
ಬಿಜೆಪಿಯವರು ಸುಮ್ಮನೆ ಬಿಟ್ ಕಾಯಿನ್ ಬಗ್ಗೆ ಮಾತಾಡ್ತಿದ್ದಾರಾ..? ಯಾಕೆ ಎಲ್ಲರೂ ರಿಯಾಕ್ಟ್ ಮಾಡ್ತಿದ್ದಾರೆ. ಅಲ್ಲಿಗೆ ಏನೋ ಇದೆ ಅಂತ ಆಯ್ತಲ್ಲ. ಬೆಂಕಿ ಇಲ್ಲದೆ ಹೊಗೆಯಾಡುತ್ತಾ…?. ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿಕೊಳ್ಳುತ್ತಿರುವುದು ಯಾಕೆ…?. ಸುಪ್ರಿಂ ಕೋರ್ಟ್ ಹಾಲಿ ನ್ಯಾಯ ಮೂರ್ತಿಗಳಿಂದ ನ್ಯಾಯಾಂಗ ತನಿಖೆ ಆಗಲಿ. ಎಲ್ಲವೂ ತನಿಖೆ ಆಗಲಿ 2013 ರಿಂದಲೂ ತನಿಖೆ ನಡೆಸಲಿ ಆದರೆ ನ್ಯಾಯಾಂಗ ತನಿಖೆ ಆಗಲೇಬೇಕು ಎಂದು ಆಗ್ರಹಿಸಿದರು.
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್ಕಲ್ ಮಲ್ಲಾಪೂರು… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More
ಹೆಚ್.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ್ದ ಎಸ್ಐಟಿ ಅಧಿಕಾರಿಗಳು ಎದೆ ಉರಿ… Read More
ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More
This website uses cookies.
Leave a Comment