ಬಹುನಿರೀಕ್ಷಿತ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆದಂತಾಗಿದೆ.
ಜನವರಿ 13 ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ.
ದಿಢೀರ್ ದೆಹಲಿಗೆ ಹೋಗಿ ಬಂದಿರುವ ಸಿಎಂ ಬಿ.ಎಸ್. ಯಡಿಯೂರಪ್ಪ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಂಕ್ರಾಂತಿ ಸಿಹಿ ತಂದಿದ್ದಾರೆ.
ಖಾಲಿ ಇರುವ ಏಳು ಸ್ಥಾನಗಳ ಭರ್ತಿಗೆ ವರಿಷ್ಠರು ಹಸಿರು ನಿಶಾನೆ ತೋರಿಸಿದ್ದಾರೆ. ಯಾರೆಲ್ಲಾ ಶಾಸಕರಿಗೆ ಅದೃಷ್ಟ ಖುಲಾಯಿಸಿದೆ ಎನ್ನುವುದು ಇಂದು ಗೊತ್ತಾಗಲಿದೆ.
ಇನ್ನು ವರಿಷ್ಠರ ಜೊತೆಗೆ ಚರ್ಚೆಗೆ ತೆರಳಿದ್ದ ಯಡಿಯೂರಪ್ಪ ಯಾರೆಲ್ಲ ಸಂಪುಟಕ್ಕೆ ಸೇರಬೇಕೆಂದು ಪ್ರಸ್ತಾವನೆ ಇಟ್ಟಿದ್ದರು.
ಆದರೆ ಸರ್ಕಾರ ರಚನೆಗೆ ಕಾರಣವಾದವರ ಪೈಕಿ ಬಿಎಸ್ ವೈ ಭರವಸೆ ಕೊಟ್ಟವರಿಗೆಲ್ಲ ಸಚಿವ ಸ್ಥಾನ ಖಚಿತ ಎನ್ನಲಾಗಿದೆ.
7 ಜನರ ಸಂಭವನೀಯ ಸಚಿವರ ಪಟ್ಟಿ
- ಉಮೇಶ್ ಕತ್ತಿ
- ಶಂಕರ್
- ಸಿ ಪಿ ಯೋಗೇಶ್ವರ್
- ಬಸನಗೌಡ ಪಾಟೀಲ್ ಯತ್ನಾಳ್
- ಎಂಟಿಬಿ ನಾಗರಾಜ್
- ಸುನೀಲ್ ಕುಮಾರ್
- ಮುನಿರತ್ನ
- ಅರವಿಂದ್ ಲಿಂಬಾವಳಿ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು