ಭಾರತೀಯ ಜನತಾ ಪಕ್ಷ ಮತ್ತು ಜಾತ್ಯತೀತ ಜನತಾ ದಳದ್ದು ಪ್ರಕೃತಿ ಸಹಜ ಸಂಬಂಧ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಬಣ್ಣಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಶೆಟ್ಟರ್, ಕುಮಾರಸ್ವಾಮಿ ಬಿಜೆಪಿ ಜತೆ ಇದ್ದಿದ್ದರೆ ಅಧಿಕಾರದಲ್ಲಿ. ಈಗ ಅವರು ಪಶ್ಚಾತ್ತಾಪ ಪಡುತ್ತಿದ್ದಾರೆ ಎಂದರು.
ಕಾಂಗ್ರೆಸ್ ಪಕ್ಷವನ್ನು ನಂಬಿ ಮೋಸ ಹೋಗಿದ್ದಾಗಿ ಎಚ್ಡಿಕೆ ಹೇಳಿದ್ದು ಸರಿಯಾಗಿದೆ. ಆ ಪಕ್ಷವು ಗಾಂಧಿ ಕುಟುಂಬ ಬಿಟ್ಟು ಬೇರೆಯವರನ್ನು ಬೆಳೆಸಿಲ್ಲ ಎಂದು ಶೆಟ್ಟೆರ್ ಟೀಕಿಸಿದರು.
ಕಾಂಗ್ರೆಸ್ ಜತೆ ರಾಜಕೀಯ ಸಂಬಂಧ ಹೊಂದುವವರು ಮೊದಲಿಗೆ ಚೆನ್ನಾಗಿದ್ದರೂ ನಂತರ ಅವರಿಂದ ಮೋಸ ಹೋಗಿ ಹೊರ ಬರುತ್ತಾರೆ ಎಂದು ಜೆಡಿಎಸ್ ಪಕ್ಷದವರನ್ನು ಹೆಸರಿಸದೆ ಪ್ರಸ್ತಾಪಿಸಿದ ಸಚಿವರು, ಕಾಂಗ್ರೆಸ್ ವಿರುದ್ಧ ಹೋರಾಟ ನಡೆಸಿಯೇ ಇತರ ಪಕ್ಷಗಳು ಜನ್ಮತಳೆದಿವೆ ಎಂದು ವಿವರಿಸಿದರು.
ಸಚಿವ ಸಂಪುಟ ವಿಸ್ತರಣೆ ಸಂಬಂಧ ವಿವರಣೆ ನೀಡಿದ ಶೆಟ್ಟರ್,
ಈ ವಿಷಯ ಪಕ್ಷದ ವರಿಷ್ಠರಿಗೆ ಸೇರಿದ್ದು, ಅವರು ಎಂದು ಹಸಿರುನಿಶಾನೆ ತೋರುವರೋ ಆಗ ಆಗಲಿದೆ ಎಂದು ಹೇಳಿದರು.
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More
ನವದೆಹಲಿ: ಇಂದು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಮರ್ಲೆನಾ ಸಿಂಗ್ ಆಯ್ಕೆಯಾಗಿದ್ದಾರೆ. ಅರವಿಂದ್ ಕೇಜ್ರಿವಾಲ್ ಭ್ರಷ್ಟಾಚಾರ ಆರೋಪಗಳ ಹಿನ್ನೆಲೆಯಲ್ಲಿ ರಾಜೀನಾಮೆ… Read More
ಬೆಂಗಳೂರು : ಅಂಗನವಾಡಿ ಕೇಂದ್ರಗಳಲ್ಲಿ ಆರ್ಗ್ಯಾನಿಕ್ ಬೆಲ್ಲದ ಬದಲಿಗೆ ಗಟ್ಟಿ ಬೆಲ್ಲವನ್ನೇ ನೀಡಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.… Read More
ಇಂದು 400 ವರ್ಷಗಳ ಹಿಂದಿನ ಪುರಾತನ ದೇವಸ್ಥಾನದಲ್ಲಿ ತಮಿಳಿನ ಸ್ಟಾರ್ ನಟ ಸಿದ್ಧಾರ್ಥ್ ಮತ್ತು ಅದಿತಿ ರಾವ್ ಹೈದರಿ ದಾಂಪತ್ಯ… Read More
This website uses cookies.
Leave a Comment