ತ್ರಿಪುರಾ ಸಿಎಂ ಸ್ಥಾನಕ್ಕೆ ಬಿಜೆಪಿ ನಾಯಕ ಬಿಪ್ಲವ್ ದೇಬ್ ದಿಢೀರ್ ರಾಜೀನಾಮೆ ನೀಡಿದ್ದಾರೆ. ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಬಿಜೆಪಿ ಹಿರಿಯ ನಾಯಕ ಬಿಪ್ಲವ್ ಕುಮಾರ್ ದೇಬ್ ತ್ರಿಪುರಾ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಇದನ್ನು ಓದಿ :ಬಿ ವೈ ವಿಜಯೇಂದ್ರ ವಿಧಾನ ಪರಿಷತ್ ಗೆ ಆಯ್ಕೆ ಮಾಡಲು ಕೋರ್ ಕಮಿಟಿ ನಿರ್ಧಾರ
ಕೇಂದ್ರ ಬಿಜೆಪಿ ನಾಯಕರೊಂದಿಗೆ ಚರ್ಚಿಸಿದ ಬಳಿಕವೇ ಬಿಪ್ಲವ್ ಕುಮಾರ್ ರಾಜೀನಾಮೆ ನೀಡಿರೋದಾಗಿ ತಿಳಿದು ಬಂದಿದೆ.ಈ ಸುದ್ದಿ ನಿಜಕ್ಕೂ ಅಚ್ಚರಿ ತಂದಿದೆ. ಕೇಂದ್ರ ಬಿಜೆಪಿ ನಾಯಕರೊಂದಿಗೆ ಚರ್ಚಿಸಿಯೇ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಬಿಪ್ಲವ್ ಕುಮಾರ್ ಸರ್ಕಾರದ ಸಂಪುಟದ ಸಚಿವರು ತಿಳಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ