ತ್ರಿಪುರಾ ಸಿಎಂ ಸ್ಥಾನಕ್ಕೆ ಬಿಜೆಪಿ ನಾಯಕ ಬಿಪ್ಲವ್ ದೇಬ್ ದಿಢೀರ್ ರಾಜೀನಾಮೆ ನೀಡಿದ್ದಾರೆ. ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಬಿಜೆಪಿ ಹಿರಿಯ ನಾಯಕ ಬಿಪ್ಲವ್ ಕುಮಾರ್ ದೇಬ್ ತ್ರಿಪುರಾ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಇದನ್ನು ಓದಿ :ಬಿ ವೈ ವಿಜಯೇಂದ್ರ ವಿಧಾನ ಪರಿಷತ್ ಗೆ ಆಯ್ಕೆ ಮಾಡಲು ಕೋರ್ ಕಮಿಟಿ ನಿರ್ಧಾರ
ಕೇಂದ್ರ ಬಿಜೆಪಿ ನಾಯಕರೊಂದಿಗೆ ಚರ್ಚಿಸಿದ ಬಳಿಕವೇ ಬಿಪ್ಲವ್ ಕುಮಾರ್ ರಾಜೀನಾಮೆ ನೀಡಿರೋದಾಗಿ ತಿಳಿದು ಬಂದಿದೆ.ಈ ಸುದ್ದಿ ನಿಜಕ್ಕೂ ಅಚ್ಚರಿ ತಂದಿದೆ. ಕೇಂದ್ರ ಬಿಜೆಪಿ ನಾಯಕರೊಂದಿಗೆ ಚರ್ಚಿಸಿಯೇ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಬಿಪ್ಲವ್ ಕುಮಾರ್ ಸರ್ಕಾರದ ಸಂಪುಟದ ಸಚಿವರು ತಿಳಿಸಿದ್ದಾರೆ.
- ಕೇಂದ್ರ ಮಂತ್ರಿ ಅಮಿತ್ ಶಾ ಭೇಟಿ ಸಾಧ್ಯವಾಗಲಿಲ್ಲ : ಸಂಪುಟ ರಚನೆ ಬಗ್ಗೆ ಮಾತುಕತೆ ಇಲ್ಲ : ಸಿಎಂ
- ಸಮುದ್ರದಲ್ಲಿ ಚೇಜ್ ಮಾಡಿ1,526 ಕೋಟಿ ಮೌಲ್ಯದ 218 ಕೆಜಿ ಹೆರಾಯಿನ್ ವಶ
- ಕಾಂಗ್ರೆಸ್ನಲ್ಲೂ ಪರಷತ್ ಟಿಕಟ್ ಗೆ ಜೋರಾಯ್ತು ಗಲಾಟೆ – ಡಿಕೆಶಿ , ಸಿದ್ದು ದೆಹಲಿಗೆ
- ಧಾರವಾಡ ಬಳಿ ಭೀಕರ ರಸ್ತೆ ಅಪಘಾತ : ಮರಕ್ಕೆ ಕ್ರೂಸರ್ ಡಿಕ್ಕಿ 8 ಮಂದಿ ಸ್ಥಳದಲ್ಲೇ ಸಾವು
- ಅಂತಾರಾಷ್ಟ್ರೀಯ ಯೋಗ ದಿನದಂದು ಮೋದಿ ಮೈಸೂರಿಗೆ
More Stories
ಕೇಂದ್ರ ಮಂತ್ರಿ ಅಮಿತ್ ಶಾ ಭೇಟಿ ಸಾಧ್ಯವಾಗಲಿಲ್ಲ : ಸಂಪುಟ ರಚನೆ ಬಗ್ಗೆ ಮಾತುಕತೆ ಇಲ್ಲ : ಸಿಎಂ
ಸಮುದ್ರದಲ್ಲಿ ಚೇಜ್ ಮಾಡಿ1,526 ಕೋಟಿ ಮೌಲ್ಯದ 218 ಕೆಜಿ ಹೆರಾಯಿನ್ ವಶ
ಅಂತಾರಾಷ್ಟ್ರೀಯ ಯೋಗ ದಿನದಂದು ಮೋದಿ ಮೈಸೂರಿಗೆ