ಸುದ್ದಿಗಾರರ ಜೊತೆ ಮಾತನಾಡಿದ ಪ್ರತಾಪ್ ಸಿಂಹ ಅವರು, ತಪ್ಪಿತಸ್ಥರನ್ನು ಹಿಡಿದು ಜೈಲಿಗೆ ಹಾಕಿ. ಕಾಂಗ್ರೆಸ್ ನವರು ಹೇಳಿದ್ದೇಲ್ಲ ಸತ್ಯ. ನೀವು ಸತ್ಯ ಸಂಧರು ಎಂಬುದನ್ನು ಸಾಬೀತು ಮಾಡಿ ಎಂದು ಸವಾಲು ಹಾಕಿದ್ದಾರೆ.
ನಮ್ಮ ಪಕ್ಷದಲ್ಲೇ ಬಿಜೆಪಿಯವರೇ ತಪ್ಪು ಮಾಡಿದರೆ ಅವರನ್ನು ಹಿಡಿದು ಜೈಲಿಗೆ ಹಾಕಿ. ಈ ಮೂಲಕ ನಮ್ಮ ಪಕ್ಷವನ್ನು ಸ್ವಚ್ಚ ಮಾಡಲು ಅನುವು ಮಾಡಿಕೊಡಿ. ಗ್ಯಾರಂಟಿ ಯೋಜನೆಗಳ ವಿವರ : ಅನುಷ್ಠಾನಗಳ ಮಾರ್ಗ ಸೂಚಿ
ನೀವು ಬಿಜೆಪಿ ಸರ್ಕಾರದ ಮೇಲೆ ಏನೇನು ಆರೋಪ ಮಾಡಿದ್ದೀರಾ ಆವೆಲ್ಲದರ ಬಗ್ಗೆಯೂ ತುರ್ತು ತನಿಖೆ ಮಾಡಿ. ನಿಮ್ಮ ಮೇಲೆ ಜನ ಅತೀವ ವಿಶ್ವಾಸ ಇಟ್ಟಿದ್ದಾರೆ. ಆ ವಿಶ್ವಾಸವನ್ನು ಉಳಿಸಿಕೊಳ್ಳಿ ಎಂದು ವ್ಯಂಗ್ಯವಾಡಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು