ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ , ಮನ್ಸುಕ್ ಮಾಂಡವಿಯಾ , ಅರುಣ್ ಸಿಂಗ್ , ಅಣ್ಣಾ ಮಲೈ ಅವರುಗಳು ಬಿಜೆಪಿ 2 ಹಂತದಲ್ಲಿ ತನ್ನ ಪಟ್ಟಿ ಪ್ರಕಟಿಸಲಿದೆ ಎಂದು ವಿವರಿಸಿದರು.
ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲು ಯುಪಿ ಅಥವಾ ಗುಜರಾತ್ ಮಾದರಿಯಲ್ಲೇ ಕರ್ನಾಟಕಕ್ಕೂ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಲಾಗಿದೆ
ಹಿರಿಯರೂ ಸೇರಿದಂತೆ ಹಾಲಿ 50 ಕ್ಕೂ ಹೆಚ್ಚು ಶಾಸಕರಿಗೆ ಈ ಬಾರಿ ಕೊಕ್ ನೀಡಿರುವ ವರಿಷ್ಠರು ಹೊಸ ಮುಖಗಳಿಗೆ ಮಣೆ ಹಾಕಿದ್ದಾರೆ. ಹಾಸನದಲ್ಲಿ ಭವಾನಿ ಗೆಲ್ಲಲ್ಲ – ರೇವಣ್ಣ ಕುಟುಂಬ ಶಕುನಿಗಳ ಮಾತು ಕೇಳುತ್ತಿದೆ : ಎಚ್ ಡಿ ಕೆ
ರಾಜ್ಯ ಸಮಿತಿಯು ಕೇಂದ್ರ ಸಮಿತಿಗೆ ತನ್ನ ಪಟ್ಟಿಯನ್ನು ಕಳಿಸಿದೆ. ಈ ಪಟ್ಟಿ ಪರಿಶೀಲನೆ ಮಾಡಿ ನಾಯಕರಾದ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್, ಬಿ ಎಲ್ ಸಂತೋಷ್ ಸೇರಿದಂತೆ ಇತರ ನಾಯಕರು ಹೊಸತನ , ಯುವತನ ಹಾಗೂ ಮುಂದಿನ ತಲೆಮಾರಿಗೆ ನಾಯಕತ್ವ ವಹಿಸುವ ಆಲೋಚನೆ ಇಟ್ಟು ಕೊಂಡು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಧಾನ್ ವಿವರಿಸಿದರು.
ನವದೆಹಲಿ ,ಮೇ 20 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,400 ರೂಪಾಯಿ ದಾಖಲಾಗಿದೆ. 24… Read More
ಪ್ರಕರಣದಿಂದ ಸ್ವಾರ್ಥ ರಾಜಕಾರಣಿಗಳಿಗೆ, ಕೆಲ ಮಾಧ್ಯಮಗಳಿಗೆ, ಗಂಜಿ ಗಿರಾಕಿಗಳಿಗೆ ಮಾತ್ರ ಲಾಭ ?! ಬರಗಾಲದಿಂದ ರಾಜ್ಯದಲ್ಲಿ ಆಗಿರುವ ಅನಾಹುತ ,… Read More
ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
This website uses cookies.
Leave a Comment