ಸಚಿವರ ಪುತ್ರ ನಿಶಾಂತ್ ನಿಗೆ ಬ್ಲ್ಯಾಕ್ ಮೇಲ್ ಮಾಡಿ ಬಂಧನ ದಲ್ಲಿರುವ ಜ್ಯೋತಿಷಿ ಚಂದ್ರಶೇಖರ್ ಸ್ವಾಮೀಜಿ ಪುತ್ರ ರಾಹುಲ್ ಭಟ್ ವಿಚಾರಣೆ ವೇಳೆ ಸಾಕಷ್ಟು ಟ್ವಿಸ್ಟ್ ಸಂಗತಿಗಳನ್ನು ಬಿಚ್ಚಿಟ್ಟಿದ್ದಾನೆ.
ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಪುತ್ರ ನಿಶಾಂತ್ ಸೋಮಶೇಖರ್ ವಿರುದ್ಧ ನಕಲಿ ವಿಡಿಯೋ ಒಂದನ್ನು ಸೃಷ್ಟಿಸಿ ಹಣಕ್ಕಾಗಿ ಬೇಡಿಕೆ ಇಟ್ಟಿರುವ ಪ್ರಕರಣ ಐವರನ್ನು ಬಂಧಿಸಲಾಗಿದೆ.
ಆಡುಗೋಡಿಯ ಸೈಬರ್ ಕ್ರೈಂ ಪೊಲೀಸರ ಮಾಹಿತಿಯಂತೆ ಈ ಪ್ರಕರಣದಲ್ಲಿ ಜ್ಯೋತಿಷಿ ಚಂದ್ರಶೇಖರ್ ಸ್ವಾಮೀಜಿ ಪುತ್ರ ರಾಹುಲ್ ಭಟ್ ಕೈವಾಡ ಇರುವುದು ಸ್ಪಷ್ಟವಾಗಿದೆ.
ನಿಶಾಂತ್ ಸೋಮಶೇಖರ್ ನಿಗೆ ಕಳಿಸಲಾದ ಬೆದರಿಕೆಯ ಮೆಸೆಜ್ ಬಂದಿದ್ದು ಇಂಡಿ ಕಾಂಗ್ರೆಸ್ ಶಾಸಕ ಶವಂತ್ ರಾಯ್ ಪಾಟೀಲ್ ಪುತ್ರಿಯ ಹೆಸರಿನಲ್ಲಿ ಸಿಮ್ ಇರುವುದು ಪೊಲೀಸರಿಗೆ ಗೊತ್ತಾಗಿ ತನಿಖಾ ತಂಡ ಇಂಡಿಗೂ ಹೋಗತ್ತದೆ.
ಆದರೆ ಶಾಸಕರ ಪುತ್ರಿ ಕಳೆದ ಒಂದು ವಷ೯ದ ಹಿಂದೆಯೇ ಲಂಡನ್ ಗೆ ಹೋಗಿದ್ದಾಳೆ. ಹೋಗುವ ಮುನ್ನ ಆಕೆ ಮುಂಬೈ ಗೆಳೆಯ ರಾಕೇಶ್ ಎಂಬಾತನಿಗೆ ಕೊಟ್ಟಿರುತ್ತಾಳೆ. ಪೋಲಿಸರು ಮುಂಬೈಗೂ ಹೋಗಿ ರಾಕೇಶ್ ವಿಚಾರಿಸಿದರೆ ಸಿಮ್ ಆತನ ಬಳಿ ಇರುವುದಿಲ್ಲ.
ಅದು ಬೆಂಗಳೂರಿನ ರಾಹುಲ್ ಭಟ್ ನ ಬಳಿ ಇರುವುದು ಪತ್ತೆಯಾಗುತ್ತದೆ. ಆ ಹುಡುಗಿಯ ಹೆಸರಿಲ್ಲಿದ್ದ ಸಿಮ್ ಆರೋಪಿಗಳಿಗೆ ಸಿಕ್ಕಿದ್ದು ಹೇಗೆ ? ಎಂಬುದು ತನಿಖೆಯಿಂದ ಗೊತ್ತಾಗಬೇಕಿದೆ.
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
This website uses cookies.
Leave a Comment