ಬಿಜೆಪಿ ಶಾಸಕ ಉದಯ್ ಗರುಡಚಾರ್ ಗೆ ಎರಡು ತಿಂಗಳು ಜೈಲು 10 ಸಾವಿರ ದಂಡ ವಿಧಿಸಿ ನ್ಯಾಯಲಯ ತೀರ್ಪು ನೀಡಿದೆ.
ಚುನಾವಣಾ ಪ್ರಮಾಣ ಪತ್ರದಲ್ಲಿ ತಪ್ಪು ಮಾಹಿತಿ ಆರೋಪದ ಹಿನ್ನೆಲೆ ಶಾಸಕ ಉದಯ್ ಗರುಡಾಚಾರ್ಗೆ ಜೈಲು ಶಿಕ್ಷೆ ವಿಧಿಸಲಾಗಿದೆ.ಇದನ್ನು ಓದಿ -ಗೋವಾ ಹೈದ್ರಾಬಾದ್ ಸ್ಪೈಸ್ ಜೆಟ್ ನಲ್ಲಿ ಕಾಣಿಸಿಕೊಂಡ ಹೊಗೆ : ತುರ್ತು ಭೂಸ್ಪರ್ಶ
ಜೈಲು ಶಿಕ್ಷೆಯ ಜೊತೆ 10 ಸಾವಿರ ರು ದಂಡ ವಿಧಿಸಿದ 42ನೇ ಎಸಿಎಂಎಂ ಕೋರ್ಟ್, ಜನಪ್ರತಿನಿಧಿಗಳ ಕಾಯ್ದೆ ಅನ್ವಯ ಆರೋಪ ಸಾಬೀಯಾಗಿದೆ.
ಶಾಸಕರ ವಿರುದ್ಧ 2 ಕ್ರಿಮಿನಲ್ ಕೇಸ್ ಮುಚ್ಚಿಟ್ಟಿದ್ದ ಆರೋಪ ಹಾಗೂ ಕಂಪನಿಯ ಹುದ್ದೆ ಮಾಹಿತಿ ಮುಚ್ಚಿಟ್ಟ ಆರೋಪದ ಹಿನ್ನೆಲೆಯಲ್ಲಿ ಹೆಚ್.ಜಿ ಪ್ರಶಾಂತ್ ಎಂಬುವವರು ದೂರು ನೀಡಿದ್ದರು.
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ