ಸಂಜೆ ಮನೆಯಲ್ಲಿ ಶಾಸಕರು ಜಿಮ್ ಮಾಡುತ್ತಿದ್ದಾಗ ಲಘು ಹೃದಯಾಘಾತ ಸಂಭವಿಸಿದ್ದು, ಕೂಡಲೇ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ವೈದ್ಯರು ಆಂಜಿಯೋಪ್ಲಾಸ್ಟಿ ಚಿಕಿತ್ಸೆ ನೀಡಿದ್ದಾರೆ. ಸುಮಾರು ಎಂಟು ಗಂಟೆ ವೇಳೆಗೆ ಉದಯ್ ಗರುಡಾಚಾರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ಇದನ್ನು ಓದು – ‘ಲೋಕಸಭೆ ಚುನಾವಣೆ’ ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲೇ ನಡೆಯಲಿದೆ : ಡಿಕೆಶಿ ಘೋಷಣೆ