ಹಳ್ಳಿ ಹಕ್ಕಿ ಅಡಗೂರು ಎಚ್ ವಿಶ್ವನಾಥ್ ಕಾಂಗ್ರೆಸ್ ಪಕ್ಷ ಸೇರುವುದು ಪಕ್ಕಾ ಆದಂತಾಗಿದೆ. ಈ ಕುರಿತಂತೆ ಸಧ್ಯದಲ್ಲೇ ಅಧೀಕೃತ ಪ್ರಕಟನೆಯೂ ಹೊರ ಬೀಳುವ ಸಾಧ್ಯತೆ ಇದೆ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಅರ್ಧ ಗಂಟೆ ಮಾತುಕತೆ ನಡೆಸಿದರು
ಮಾತೃಪಕ್ಷಕ್ಕೆ ವಾಪಸ್ಸು ಮರಳಲು ವಿಶ್ವನಾಥ್ ಉತ್ಸುಕರಾಗಿದ್ದಾರೆಂಬುದು ಅವರ ಈಗಿನ ನಡೆಯಿಂದ ಗೊತ್ತಾಗುತ್ತದೆ. ಮಾನವೀಯ ಮೌಲ್ಯಗಳೇ ನಿಜವಾದ ಮಾನವ ಹಕ್ಕು
ವಿಶ್ವನಾಥ್ ತಮ್ಮನ್ನು ಭೇಟಿಯಾದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ಇನ್ನು ಹಲವರು ಸೇರ್ಪಡೆಯಾಗಲಿದ್ದಾರೆ ಎಂದು ಹೇಳಿದರು
ವಿಶ್ವನಾಥ್ ಅವರನ್ನು ಗುಣಗಾನ ಮಾಡಿದ ಡಿಕೆಶಿ ಶಾಲೆಗಳಲ್ಲಿ ಬಿಸಿಯೂಟ ಯೋಜನೆ ಜಾರಿ ತಂದಿದ್ದೇ ವಿಶ್ವನಾಥ್ ಎಂದು ಡಿಕೆಶಿ ಮೆಚ್ಚುಗೆ ಮಾತುಗಳನ್ನು ಆಡಿದರು
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು