ವಿಧಾನ ಪರಿಷತ್ ಅಭ್ಯರ್ಥಿ ಬೂಕಹಳ್ಳಿ ಮಂಜು ಕಣ್ಣೀರು ಹಾಕಿ ನಮ್ಮ ಪಕ್ಷವು ಯಾರಜೊತೆಮೈತ್ರಿ ಮಾಡಿಕೊಂಡಿಲ್ಲ. ಅಪಪ್ರಚಾರಕ್ಕೆ ಕಿವಿಗೊಡಬೇಡಿ. ಜಿಲ್ಲೆಯ ಮತದಾರರು ನನ್ನ ಕೈ ಬಿಡಲ್ಲ ಎಂದು ಹೇಳಿದರು
ಸುದ್ದಿಗಾರರ ಜೊತ ಮಾತನಾಡಿದ ಬೂಕಳ್ಳಿ ಮಂಜು ನಾನು ಒಂದು ವರ್ಷದಿಂದ ಚುನಾವಣೆ ಸಿದ್ಧತೆ ಮಾಡಿಕೊಂಡು ಬಂದಿದ್ದೇನೆ ಎಂದಿದ್ದಾರೆ ಮಂಡ್ಯದಲ್ಲಿ ಬಿಜೆಪಿ ನೆಲೆಗಟ್ಟುವುದು ಇಷ್ಟ ಇಲ್ಲದೇ ಷಡ್ಯಂತ್ರ ಮಾಡುತ್ತಿದ್ದಾರೆಆದರೆ ನನ್ನ ಹೋರಾಟ ನಾನು ಕೈಬಿಡುವುದಿಲ್ಲ ಎಂದರು
ಒಂದು ವರ್ಷ ನನ್ನ ಹೋರಾಟ ನೀರಿನಲ್ಲಿ ಹೋಮ ಮಾಡಿದಂತೆ ಆಗುತ್ತದೆ. ಈಗ ನಾನು ಏನು ಹೇಳುವುದಿಲ್ಲ. ಕೊನೆ ಕ್ಷಣದ ಹೋರಾಟ ಮಾಡುತ್ತೇನೆ. ಯಾರು ಹೀಗೆ ಮಾಡ್ತಿದ್ದಾರೆ ಅನ್ನೋದು ದೇವರೊಬ್ಬನಿಗೇ ಗೊತ್ತು ಎಂದಿದ್ದಾರೆ.
ಜಿಲ್ಲೆಯಲ್ಲಿ ಮತದಾನ ಆರಂಭಕ್ಕೂ ಬಿಜೆಪಿ ಅಭ್ಯರ್ಥಿಗೆ ಬಿಜೆಪಿಯವರೇ ಮೋಸ ಮಾಡಿದ್ದಾರೆ ಎನ್ನುವುದು ಸತ್ಯಕ್ಕೆ ದೂರವಾದದ್ದು, ಬಿಜೆಪಿ ಮೈತ್ರಿಯಾಗಿದೆ ಎನ್ನುವುದು ಗಾಳಿ ಸುದ್ದಿಯಾಗಿದೆ. ನಿನ್ನೆ ಸಂಜೆ 4 ಗಂಟೆವರಿಗೂ ಎಲ್ಲವೂ ಚೆನ್ನಾಗಿಯಿತ್ತು. 4 ಗಂಟೆ ಬಳಿಕೆ ಎಲ್ಲವೂ ಬದಲಾವಣೆಯಾಗಿದೆ ಎಂದರು
- 50:50 ಅನುಪಾತದಲ್ಲಿ ಹಂಚಿಕೆಗೊಂಡ 1,400 ನಿವೇಶನಗಳ ಜಪ್ತಿ ಮಾಡಬೇಕು: ಸಿಎಂಗೆ ಬಿಜೆಪಿ ಶಾಸಕ ಆಗ್ರಹ
- ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವ
- ಕಲಬುರಗಿಯಲ್ಲಿ ಭೀಕರ ಅಪಘಾತ – ನಾಲ್ವರು ದುರ್ಮರಣ
- ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು
- ಸಿಎಂ ಸಿದ್ದರಾಮಯ್ಯ ಆಪ್ತ ಕೆ.ಮರೀಗೌಡ ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ
- 3 ತಿಂಗಳ ಬಳಿಕ ಪರಪ್ಪನ ಅಗ್ರಹಾರ ಜೈಲಿನಿಂದ ಮಾಜಿ ಸಚಿವ ಬಿ.ನಾಗೇಂದ್ರ ಬಿಡುಗಡೆ
More Stories
ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು
ಸಿಎಂ ಸಿದ್ದರಾಮಯ್ಯ ಆಪ್ತ ಕೆ.ಮರೀಗೌಡ ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ
ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಪ್ರಮಾಣ ವಚನ ಸ್ವೀಕಾರ