ವಿಧಾನ ಪರಿಷತ್ ಅಭ್ಯರ್ಥಿ ಬೂಕಹಳ್ಳಿ ಮಂಜು ಕಣ್ಣೀರು ಹಾಕಿ ನಮ್ಮ ಪಕ್ಷವು ಯಾರಜೊತೆಮೈತ್ರಿ ಮಾಡಿಕೊಂಡಿಲ್ಲ. ಅಪಪ್ರಚಾರಕ್ಕೆ ಕಿವಿಗೊಡಬೇಡಿ. ಜಿಲ್ಲೆಯ ಮತದಾರರು ನನ್ನ ಕೈ ಬಿಡಲ್ಲ ಎಂದು ಹೇಳಿದರು
ಸುದ್ದಿಗಾರರ ಜೊತ ಮಾತನಾಡಿದ ಬೂಕಳ್ಳಿ ಮಂಜು ನಾನು ಒಂದು ವರ್ಷದಿಂದ ಚುನಾವಣೆ ಸಿದ್ಧತೆ ಮಾಡಿಕೊಂಡು ಬಂದಿದ್ದೇನೆ ಎಂದಿದ್ದಾರೆ ಮಂಡ್ಯದಲ್ಲಿ ಬಿಜೆಪಿ ನೆಲೆಗಟ್ಟುವುದು ಇಷ್ಟ ಇಲ್ಲದೇ ಷಡ್ಯಂತ್ರ ಮಾಡುತ್ತಿದ್ದಾರೆಆದರೆ ನನ್ನ ಹೋರಾಟ ನಾನು ಕೈಬಿಡುವುದಿಲ್ಲ ಎಂದರು
ಒಂದು ವರ್ಷ ನನ್ನ ಹೋರಾಟ ನೀರಿನಲ್ಲಿ ಹೋಮ ಮಾಡಿದಂತೆ ಆಗುತ್ತದೆ. ಈಗ ನಾನು ಏನು ಹೇಳುವುದಿಲ್ಲ. ಕೊನೆ ಕ್ಷಣದ ಹೋರಾಟ ಮಾಡುತ್ತೇನೆ. ಯಾರು ಹೀಗೆ ಮಾಡ್ತಿದ್ದಾರೆ ಅನ್ನೋದು ದೇವರೊಬ್ಬನಿಗೇ ಗೊತ್ತು ಎಂದಿದ್ದಾರೆ.
ಜಿಲ್ಲೆಯಲ್ಲಿ ಮತದಾನ ಆರಂಭಕ್ಕೂ ಬಿಜೆಪಿ ಅಭ್ಯರ್ಥಿಗೆ ಬಿಜೆಪಿಯವರೇ ಮೋಸ ಮಾಡಿದ್ದಾರೆ ಎನ್ನುವುದು ಸತ್ಯಕ್ಕೆ ದೂರವಾದದ್ದು, ಬಿಜೆಪಿ ಮೈತ್ರಿಯಾಗಿದೆ ಎನ್ನುವುದು ಗಾಳಿ ಸುದ್ದಿಯಾಗಿದೆ. ನಿನ್ನೆ ಸಂಜೆ 4 ಗಂಟೆವರಿಗೂ ಎಲ್ಲವೂ ಚೆನ್ನಾಗಿಯಿತ್ತು. 4 ಗಂಟೆ ಬಳಿಕೆ ಎಲ್ಲವೂ ಬದಲಾವಣೆಯಾಗಿದೆ ಎಂದರು
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ