ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸುವ ಕೊನೆಯ ದಿನವಾದ ಇಂದು ಬಿಜೆಪಿ ಹೈಕಮ್ಯಾಂಡ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಈಗ ಬಿಡುಗಡೆ ಮಾಡಿದೆ.
ಬಿಎಸ್ ವೈ ಪುತ್ರ ವಿಜಯೇಂದ್ರ ನಿಗೆ ಟಿಕೆಟ್ ನಿರಾಕರಿಸಿರುವ ಹೈಕಮ್ಯಾಂಡ್ ಹೇಮಲತಾ ನಾಯಕ್ ಅವರಿಗೆ ಟಿಕೆಟ್ ನೀಡಿದೆ.
ಇದನ್ನು ಓದಿ –ಮಂಡ್ಯದ 5 ರೂ ವೈದ್ಯ ಡಾ ಶಂಕರೇಗೌಡ ಹೃದಯಘಾತ – ಮೈಸೂರಿನಲ್ಲಿ ಚಿಕಿತ್ಸೆ : ಪ್ರಾಣಪಾಯದಿಂದ ಪಾರು
ಟಿಕೆಟ್ ಯಾರಿಗೆ?
ಜಾತಿವಾರು ಲೆಕ್ಕಾಚಾರ ಹಾಕಿರುವ ಬಿಜೆಪಿ ಹೈಕಮ್ಯಾಂಡ್ ಪಟ್ಟಿ ಬಿಡುಗಡೆ ಮಾಡದೇ ನೇರವಾಗಿ ಅಭ್ಯರ್ಥಿಗಳಿಗೆ ಫೋನ್ ಮಾಡಿ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಬಿ ಫಾರಂ ಪಡೆಯುವಂತೆ ಹೇಳಿದೆ.
ಲಕ್ಷ್ಮಣ್ ಸವದಿ , ಹೇಮಲತಾ ನಾಯಕ್ OBC ಯಲ್ಲಿ ಕೇಶವ ಪ್ರಸಾದ್ ಹಾಗೂ ದಲಿತ ಸಮುದಾಯದ ಚಲವಾದಿ ನಾರಾಯಣ ಸ್ವಾಮಿ ಅವರಿಗೆ ಬಿಜೆಪಿ ಟಿಕೆಟ್ ಘೋ಼ಷಣೆ ಮಾಡಿದೆ.
ಬಸವರಾಜ್ ಹೊರಟ್ಟಿಗೆ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ.
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ