ಬಿಎಸ್ ವೈ ಪುತ್ರ ವಿಜಯೇಂದ್ರ ನಿಗೆ ಟಿಕೆಟ್ ನಿರಾಕರಿಸಿರುವ ಹೈಕಮ್ಯಾಂಡ್ ಹೇಮಲತಾ ನಾಯಕ್ ಅವರಿಗೆ ಟಿಕೆಟ್ ನೀಡಿದೆ.
ಇದನ್ನು ಓದಿ –ಮಂಡ್ಯದ 5 ರೂ ವೈದ್ಯ ಡಾ ಶಂಕರೇಗೌಡ ಹೃದಯಘಾತ – ಮೈಸೂರಿನಲ್ಲಿ ಚಿಕಿತ್ಸೆ : ಪ್ರಾಣಪಾಯದಿಂದ ಪಾರು
ಜಾತಿವಾರು ಲೆಕ್ಕಾಚಾರ ಹಾಕಿರುವ ಬಿಜೆಪಿ ಹೈಕಮ್ಯಾಂಡ್ ಪಟ್ಟಿ ಬಿಡುಗಡೆ ಮಾಡದೇ ನೇರವಾಗಿ ಅಭ್ಯರ್ಥಿಗಳಿಗೆ ಫೋನ್ ಮಾಡಿ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಬಿ ಫಾರಂ ಪಡೆಯುವಂತೆ ಹೇಳಿದೆ.
ಲಕ್ಷ್ಮಣ್ ಸವದಿ , ಹೇಮಲತಾ ನಾಯಕ್ OBC ಯಲ್ಲಿ ಕೇಶವ ಪ್ರಸಾದ್ ಹಾಗೂ ದಲಿತ ಸಮುದಾಯದ ಚಲವಾದಿ ನಾರಾಯಣ ಸ್ವಾಮಿ ಅವರಿಗೆ ಬಿಜೆಪಿ ಟಿಕೆಟ್ ಘೋ಼ಷಣೆ ಮಾಡಿದೆ.
ಬಸವರಾಜ್ ಹೊರಟ್ಟಿಗೆ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ.
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment