ಏ. 17 ರಂದು ನಡೆಯಲಿರುವ ಲೋಕಸಭಾ, ವಿಧಾನಸಭಾ ಉಪ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಅನುಕಂಪ ಗಟ್ಟಿಸಲು ಸುರೇಶ್ ಅಂಗಡಿ ಪತ್ನಿ ಮಂಗಳ ಅವರಿಗೆ ಟಿಕೆಟ್ ನೀಡಲಾಗಿದೆ.
ತಿರುಪತಿ ಲೋಕಸಭಾ ಕ್ಷೇತ್ರಕ್ಕೆ ಕರ್ನಾಟಕದ ಮಾಜಿ ಮುಖ್ಯ ಕಾರ್ಯದರ್ಶಿ ರತ್ನಪ್ರಭ ಅವರಿಗೆ ನೀಡಲಾಗಿದೆ.
ರಾಜ್ಯದ ವಿಧಾನಸಭಾ ಉಪ ಚುನಾವಣೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ
- ಶರಣು ಸಲಾಗರ್ – ಕರ್ನಾಟಕ ಬಸವಕಲ್ಯಾಣ ಕ್ಷೇತ್ರ
*ಪ್ರತಾಪ್ ಗೌಡ ಪಾಟೀಲ್- ಕರ್ನಾಟಕ- ಮಸ್ಕಿ ಕ್ಷೇತ್ರ
ಉಪ ಚುನಾವಣೆ ಏಕೆ ?
ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಸಂಸದ ಸುರೇಶ್ ಅಂಗಡಿಯವರ ಹಾಗೂ ಬಸವ ಕಲ್ಯಾಣ ವಿಧಾನ ಸಭಾ ಕ್ಷೆತ್ರದಿಂದ ಆಯ್ಕೆಯಾಗಿದ್ದ ಬಿ.ನಾರಾಯಣ ರಾವ್ ಅವರ ನಿಧನದಿಂದ, ಮಸ್ಕಿ ವಿಧಾನ ಸಭಾ ಕ್ಷೇತ್ರದಿಂದ ಪ್ರತಾಪ್ ಗೌಡ ಪಾಟೀಲ್ ರಾಜೀನಾಮೆಯಿಂದ ಉಪ ಚುನಾವಣೆ ನಡೆಯುತ್ತಿದೆ.
ಮತದಾನ, ಏಣಿಕೆ ಯಾವಾಗ ?
ರಾಜ್ಯದ ಒಂದು ಲೋಕಸಭಾ ಕ್ಷೇತ್ರವಾದ ಬೆಳಗಾವಿ ಮತ್ತು ವಿಧಾನ ಸಭಾ ಕ್ಷೇತ್ರಗಳಾದ ಬೀದರ್ʼನ ಬಸವ ಕಲ್ಯಾಣ ಮತ್ತು ಮಾಸ್ಕಿ ವಿಧಾನ ಸಭಾ ಕ್ಷೇತ್ರಗಳಿಗೆ ಏಪ್ರಿಲ್ 17ರಂದು ಚುನಾವಣೆ ನಡೆಸಲಾಗುವುದು ಎಂದು ಆಯೋಗ ತಿಳಿಸಿದೆ.
ಈ ಚುನಾವಣೆಗಳಿಗೆ ನಾಮಪತ್ರ ಸಲ್ಲಿಕೆಗೆ ಮಾರ್ಚ್ 31ರವರೆಗೆ ಕಾಲಾವಾಕಾಶ ನೀಡಲಾಗಿದೆ. ಮೇ 2ರಂದು ಪ್ರಕಟವಾಗಲಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ