ಸಕಲೇಶಪುರದಲ್ಲಿ ಸೋಮವಾರ ಅಬ್ಬರದ ಪ್ರಚಾರ ನಡೆಸಿದರು. ತೆರೆದ ವಾಹನದಲ್ಲಿ ಜನರ ಹರ್ಷೋದ್ಘಾರದ ಮಧ್ಯೆ ರೋಡ್ ಶೋ ನಡೆಸಿದ ಅಮಿತ್ ಶಾ ನಂತರ ಮಾತನಾಡಿ, ಕಾಂಗ್ರೆಸ್ ಜಾತಿವಾದಿ ಸ್ವಭಾವವನ್ನು ಹೊಂದಿದೆ ಎಂದು ಟೀಕಿಸಿದರು.
ಇದನ್ನು ಓದಿ –ಮುಖ್ಯಮಂತ್ರಿ ಯಾರಾಗಬೇಕು ಎಂದು ಹೈಕಮಾಂಡ್ ನಿರ್ಧಾರ – ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ
ರಾಹುಲ್ ಗಾಂಧಿ ಅವರು ಬಿಜೆಪಿ ಸರ್ಕಾರದ ವಿರುದ್ಧ ಶೇ 40 ಕಮೀಷನ್ ಆರೋಪ ಮಾಡಿದ್ದಾರೆ. ಖಚಿತವಾದ ಸಾಕ್ಷ್ಯ ಹೊಂದಿದ್ದರೆ ನ್ಯಾಯಾಲಯಕ್ಕೆ ಹೋಗಲಿ ಎಂದು ತಿರುಗೇಟು ನೀಡಿದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು