ಇನ್ನೊಂದು ವಾರದಲ್ಲಿ ಮಂಡ್ಯದಲ್ಲಿ ಭಾರಿ ರಾಜಕೀಯ ಬೆಳವಣಿಗೆಯಾಗಲಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಗೋ.ಮಧುಸೂಧನ್ ಶುಕ್ರವಾರ ಹೇಳಿದರು
ಸುದ್ದಿಗಾರರ ಜೊತೆ ಮಾತನಾಡಿದ ಮಧುಸೂಧನ್ ಈ ಅಚ್ಚರಿ ಹೇಳಿಕೆ ನೀಡಿ, ದಕ್ಷಿಣ ಪಧವಿಧರರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಗೆ ಉತ್ತಮ ವಾತಾವರಣ ಇದೆ. ಹಾಸನ, ಮಂಡ್ಯದಲ್ಲೂ ಬಿಜೆಪಿ ಪರ ಒಲವಿದೆ. ಮಂಡ್ಯದಲ್ಲಿ ಈ ಬಾರಿ ಬಿಜೆಪಿಗೆ ಉತ್ತಮವಾಗಿಯೇ ವಾತಾವರಣವಿದೆ. ಮುಂದಿನ ಒಂದು ವಾರದೊಳಗೆ ಮಂಡ್ಯದಲ್ಲಿ ಬಾರಿ ಬೆಳವಣಿಗೆ ಆಗಲಿದೆ ಕಾದು ನೋಡಿರಿ ಎಂದರು.
ಇದನ್ನು ಓದಿ :BBMP ಗೆ 9 ವಾರದೊಳಗೆ ಚುನಾವಣೆ ನಡಸುವಂತೆ ಸುಪ್ರೀಂ ಆದೇಶ
ಈ ಬಾರಿ ಚುನಾವಣಾ ಟಿಕೆಟ್ ರೇಸ್ ನಲ್ಲಿದ್ದವನು.ಆದರೆ ರವಿಶಂಕರ್ ಅವರಿಗೆ ಟಿಕೆಟ್ ಘೋಷಣೆ ಆದ ಬಳಿಕ ನಾನೇ ಅವರಿಗೆ ಶುಭಕೋರಿದ್ದೇನೆ. ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ, ಎಲ್ಲರೂ ಒಗ್ಗಟ್ಟಾಗಿದ್ದೇವೆ ಎಂದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ



More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು