ಇನ್ನೊಂದು ವಾರದಲ್ಲಿ ಮಂಡ್ಯದಲ್ಲಿ ಭಾರಿ ರಾಜಕೀಯ ಬೆಳವಣಿಗೆಯಾಗಲಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಗೋ.ಮಧುಸೂಧನ್ ಶುಕ್ರವಾರ ಹೇಳಿದರು
ಸುದ್ದಿಗಾರರ ಜೊತೆ ಮಾತನಾಡಿದ ಮಧುಸೂಧನ್ ಈ ಅಚ್ಚರಿ ಹೇಳಿಕೆ ನೀಡಿ, ದಕ್ಷಿಣ ಪಧವಿಧರರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಗೆ ಉತ್ತಮ ವಾತಾವರಣ ಇದೆ. ಹಾಸನ, ಮಂಡ್ಯದಲ್ಲೂ ಬಿಜೆಪಿ ಪರ ಒಲವಿದೆ. ಮಂಡ್ಯದಲ್ಲಿ ಈ ಬಾರಿ ಬಿಜೆಪಿಗೆ ಉತ್ತಮವಾಗಿಯೇ ವಾತಾವರಣವಿದೆ. ಮುಂದಿನ ಒಂದು ವಾರದೊಳಗೆ ಮಂಡ್ಯದಲ್ಲಿ ಬಾರಿ ಬೆಳವಣಿಗೆ ಆಗಲಿದೆ ಕಾದು ನೋಡಿರಿ ಎಂದರು.
ಇದನ್ನು ಓದಿ :BBMP ಗೆ 9 ವಾರದೊಳಗೆ ಚುನಾವಣೆ ನಡಸುವಂತೆ ಸುಪ್ರೀಂ ಆದೇಶ
ಈ ಬಾರಿ ಚುನಾವಣಾ ಟಿಕೆಟ್ ರೇಸ್ ನಲ್ಲಿದ್ದವನು.ಆದರೆ ರವಿಶಂಕರ್ ಅವರಿಗೆ ಟಿಕೆಟ್ ಘೋಷಣೆ ಆದ ಬಳಿಕ ನಾನೇ ಅವರಿಗೆ ಶುಭಕೋರಿದ್ದೇನೆ. ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ, ಎಲ್ಲರೂ ಒಗ್ಗಟ್ಟಾಗಿದ್ದೇವೆ ಎಂದರು.
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
- ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ
- ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ