ಮೈಸೂರು ಮೇಯರ್ ಉಪ ಮೇಯರ್ ಸ್ಥಾನಗಳು ಬಿಜೆಪಿಗೆ ದಕ್ಕಿವೆ. ಮಂಗಳವಾರ ನಡೆದ ಚುನಾವಣೆಯಲ್ಲಿ ಕುತೂಹಲಕಾರಿ ಬೆಳವಣಿಗೆಗಳಲ್ಲಿ ಬಿಜೆಪಿ ಅಭ್ಯರ್ಥಿ ಶಿವಕುಮಾರ್ ಮೇಯರ್ ಆಗಿ ಹಾಗೂ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿದ್ದರೂ ಜೆಡಿಎಸ್ಗೆ ಉಪಮೇಯರ್ ವಿಚಾರದಲ್ಲಿ ತೀವ್ರ ಮುಖಭಂಗ ಆಗಿದೆ. ಉಪ ಮೇಯರ್ ಸ್ಥಾನವೂ ಕೂಡ ಬಿಜೆಪಿಗೆ ಸಿಕ್ಕಿದೆ.
ಜೆಡಿಎಸ್ನಿಂದ ಬೆಂಬಲ ಸಿಕ್ಕಿದ್ದರಿಂದ ಎರಡನೇ ಬಾರಿಗೆ ಬಿಜೆಪಿಗೆ ಮೇಯರ್ ಪಟ್ಟ ಸಿಕ್ಕಿದೆ. ಜೆಡಿಎಸ್ ಸದಸ್ಯೆ ನಿರ್ಮಲಾ ಹರೀಶ್ ಕ್ರಾಸ್ ವೋಟಿಂಗ್ ಮಾಡಿದರು. ಕಾಂಗ್ರೆಸ್ ಅಭ್ಯರ್ಥಿ ಪರ ಜೆಡಿಎಸ್ ಸದಸ್ಯೆ ವೋಟಿಂಗ್ ಮಾಡಿದರು. ಸಯ್ಯದ್ ಹಸ್ರತ್ ವುಲ್ಲಾಗೆ ಕಾಂಗ್ರೆಸ್ನಿಂದ 26 ವೋಟ್ಗಳು ಹಾಗೂ ಬಿಎಸ್ ಪಿ ಮತ್ತು ಜೆಡಿಎಸ್ನಿಂದ ತಲಾ ಒಂದು ಮತಗಳು ಸಿಕ್ಕಿವೆ.
ಸೆ.28 ರಿಂದ ಶ್ರೀರಂಗಪಟ್ಟಣದಲ್ಲಿ ವಿಜೃಂಭಣೆಯ ದಸರಾ ಆಚರಣೆ: DC ಅಶ್ವತಿ
ಉಪಮೇಯರ್ ಸ್ಥಾನಕ್ಕೆ ಅರ್ಜಿ ಹಾಕಿದ್ದ ಜೆಡಿಎಸ್ನ ರೇಷ್ಮಾಭಾನು ಅರ್ಜಿ ತಿರಸ್ಕೃತವಾಗಿದೆ. ನಾಮಪತ್ರ ತಿರಸ್ಕೃತವಾದ ಹಿನ್ನೆಲೆಯಲ್ಲಿ ಉಪಮೇಯರ್ ಸ್ಥಾನವನ್ನು ಜೆಡಿಎಸ್ ಕಳೆದುಕೊಂಡಿದೆ. ಮಾತ್ರವಲ್ಲ, ಬಿಜೆಪಿಗೇ ಉಪಮೇಯರ್ ಪಟ್ಟ ದಕ್ಕಿದೆ. ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡರೂ ಉಪಮೇಯರ್ ಸ್ಥಾನ ಸಿಗದಿರುವುದಕ್ಕೆ ಜೆಡಿಎಸ್ಗೆ ಭಾರೀ ಮುಖಭಂಗವಾಗಿದೆ.
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More
ಬೆಂಗಳೂರು : ಮಾರತ್ತಹಳ್ಳಿ ರೈಲ್ವೇ ನಿಲ್ದಾಣದ ಬಳಿ ಮೂವರು ಯುವಕರು ರೈಲಿಗೆ ಸಿಲುಕಿ ಸಾವಿಗೀಡಾದ ಘಟನೆ ನಡೆದಿದೆ. ಆಂಧ್ರಪ್ರದೇಶದ ಚಿತ್ತೂರು… Read More
ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಮೈಸೂರಿನ ಹೊರವಲಯದಲ್ಲಿ ಅಪಘಾತಕ್ಕೀಡಾಗಿರುವ ಘಟನೆ ಬುಧವಾರ ರಾತ್ರಿ 11.50 ರ ಸುಮಾರಿಗೆ ನಡೆದಿದೆ.… Read More
This website uses cookies.
Leave a Comment