ಪಾದಚಾರಿಗಳ ಮೇಲೆ ಬೈಕ್ ಹರಿದು ನಾಲ್ವರು ಸಾವು

ವಿಜಯಪುರ: ಮೂತ್ರ ವಿಸರ್ಜನೆಗೆಂದು ರಸ್ತೆ ದಾಟುತ್ತಿದ್ದ ಯುವಕರ ಮೇಲೆ ಬೈಕ್ ಹರಿದು ಜಾತ್ರೆಗೆಂದು ಬಂದ ಯುವಕರು ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದ್ದು ,ಅಪಘಾತದಲ್ಲಿ ಇಬ್ಬರು ಪಾದಚಾರಿಗಳು ಹಾಗೂ ಬೈಕ್ ಸವಾರರಿಬ್ಬರು

Team Newsnap Team Newsnap

ಇದು ಸಮರ್ಥನೆಯಲ್ಲ..! ನೇರ ನುಡಿ..!

"ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣಾ ಮುಕುತಿ".. ಮೊದಲನೆಯಯದಾಗಿ ನನಗೆ ವಿದ್ಯೆ ಕಲಿಸಿ ಸಮಾಜದಲ್ಲಿ ಒಂದು ಉತ್ತಮವಾಗಿ ಜೀವನ ನಡೆಸಲು ನನ್ನನ್ನು ತಿದ್ದಿದ ಎಲ್ಲಾ ನನ್ನ ಗುರುವೃದಂದವರಿಗೂ ನನ್ನ ಶರಣು. ಸ್ನೇಹಿತರೆ, ನಾವು ಸಂಪಾದಿಸುವ ಪ್ರತಿಯೊಂದು ಹೊರವಸ್ತುಗಳು,ಆಸ್ತಿ ಅಂತಸ್ತು ಯಾವುದೂ ಶಾಶ್ವತವಲ್ಲ. ಇದನೆಲ್ಲಾ

Team Newsnap Team Newsnap

ಗುರು ಎಂಬೊ ಅರಿವಿನ ವಿಸ್ತಾರ….

'ಗುರುವಿನ ಗುಲಾಮನಾಗುವ ತನಕದೊರೆಯದಣ್ಣ ಮುಕುತಿ".ಎಂದು ಪುರಂದರದಾಸರು ಗುರುವಿನ ಮಹಿಮೆಯನ್ನು ಬಹು ಹಿಂದೆಯೇ ಹೇಳಿದ್ದಾರೆ,  ಪ್ರಾಚೀನ ಕಾಲದಲ್ಲಿ ಗುರು ತನ್ನ ಶಿಷ್ಯನಿಗೆ  ತನ್ನ ವಿದ್ಯೆಯನ್ನೆಲ್ಲ ಧಾರೆ ಎರೆದು ಸಮಾಜದಲ್ಲೂ ಒಳ್ಳೆಯ ಪ್ರಜೆಯಾಗಿ ಬಾಳಲು ಮಾರ್ಗದರ್ಶನ ಮಾಡುತ್ತಿದ್ದ. ಶಿಷ್ಯನೂ ಅಷ್ಟೆ, ಗುರು ತೋರಿದ ದಾರಿಯಲ್ಲಿ ನಡೆದು

Team Newsnap Team Newsnap

ನಿಸ್ವಾರ್ಥ ಜೀವಿ ಜ್ಞಾನದ ಭುವಿ

"ಗುರುವಿನ ಗುಲಾಮನಾಗುವ ತನಕ ದೊರೆಯದೆನ್ನ ಮುಕುತಿ"ಎಂಬಂತೆ ವಿದ್ಯಾರ್ಥಿಗಳು ಗುರುವಿನ ಗುಲಾಮನಾದಾಗಲೇ ಅಪ್ರತಿಮ ಬದುಕು ರೂಪಿಸಿಕೊಳ್ಳುವನು ಎಂಬುದು ಅಕ್ಷರಶಃ ಸತ್ಯ.ಅಕ್ಷರಗಳ ಕಲಿಸುತ ಪಾಠವ ಬೋಧಿಸುತ ತಿದ್ದಿ ತೀಡಿ ಸುಂದರ ಶಿಲ್ಪಿಯನ್ನಾಗಿ ರೂಪಿಸುತ ಮೆಣದಂತೆ ಉರಿಯುತ ತನ್ನೆಲ್ಲ ಜ್ಞಾನವನ್ನು ಧಾರೆಯೆರೆಯುವವನೆ ಶಿಕ್ಷಕ.ವಿದ್ಯಾರ್ಥಿಗಳಿಗಾಗಿ ತನ್ನ ಬದುಕನ್ನೇ

Team Newsnap Team Newsnap

ಸಿದ್ದರಾಮಯ್ಯ ನ್ಯಾಯಾಲಯದ ತೀರ್ಪು ಬರುವ ಮೊದಲು ರಾಜೀನಾಮೆ ನೀಡಲಿ: ಬಿ ಎಸ್ ಯಡಿಯೂರಪ್ಪ

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಯಾಲಯದ ತೀರ್ಪು ಬರುವ ಮೊದಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದು ಒಳ್ಳೆಯದು ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಲಹೆ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನ್ಯಾಯಾಲಯದ ತೀರ್ಪು ನೂರಕ್ಕೆ ನೂರು ಬರುತ್ತದೆ. ತೀರ್ಪು ಬಂದ

Team Newsnap Team Newsnap

ಹೆಣ್ಣು ಮಗುವಿಗೆ ಜನ್ಮ ನೀಡಿದ ಮಿಲನಾ ನಾಗರಾಜ್ ಜೋಡಿ

ಮಿಲನಾ ನಾಗರಾಜ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಈ ಸಂತಸದ ಸುದ್ದಿಯನ್ನು ಡಾರ್ಲಿಂಗ್ ಕೃಷ್ಣ ಅವರು ಇನ್‌ಸ್ಟಾಗ್ರಾಂ ಪೋಸ್ಟ್‌ನ್ನು ಹಂಚಿಕೊಂಡಿದ್ದಾರೆ. ನಾರ್ಮಲ್ ಡೆಲಿವರಿ ಮೂಲಕ ಮಿಲನಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು , ಮೊದಲ

Team Newsnap Team Newsnap

CISF ನಿಂದ 1130 ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

2024 ಕಾನ್ಸ್ಟೇಬಲ್ ನೇಮಕಾತಿಗಾಗಿ ನೋಂದಣಿ ಪ್ರಕ್ರಿಯೆಯನ್ನು ಸಿಐಎಸ್‌ಎಫ್ ( CISF ) ಅಧಿಕೃತವಾಗಿ ಪ್ರಾರಂಭಿಸಿದ್ದು , 1,130 ಹುದ್ದೆಗಳನ್ನು ಭರ್ತಿ ಮಾಡುವ ಗುರಿಯನ್ನು ಹೊಂದಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು cisfrectt.cisf.gov.in ಅಧಿಕೃತ ಸಿಐಎಸ್‌ಎಫ್ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಅರ್ಜಿ

Team Newsnap Team Newsnap

ಚಾಮುಂಡಿ ಬೆಟ್ಟದಲ್ಲಿ ಮೊಬೈಲ್‌ ಬಳಕೆ ನಿಶೇಧ

ಮೈಸೂರು: ನಾಡಿನ ಅಧಿ ದೇವತೆಯ ಸನ್ನಿಧಿಯಾಗಿರುವಂತ ಚಾಮುಂಡಿ ಬೆಟ್ಟದಲ್ಲಿ ಮೊಬೈಲ್ ಬಳಕೆಗೆ ನಿಷೇಧವನ್ನು ಹೇರಲಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಚಾಮುಂಡಿ ಬೆಟ್ಟದ ಅಭಿವೃದ್ಧಿಗಾಗಿ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಲಾಗಿದೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಚಾಮುಂಡಿ ಬೆಟ್ಟದಲ್ಲಿ ಭಕ್ತಾಧಿಗಳಿಗೆ ಸೌಲಭ್ಯವನ್ನು

Team Newsnap Team Newsnap

ಮೈಸೂರು-ಬೆಂಗಳೂರು ಎಕ್ಸ್​​ಪ್ರೆಸ್ ವೇ : 2 ಲಕ್ಷಕ್ಕೂ ಹೆಚ್ಚು ವಾಹನ ಸವಾರರಿಂದ ನಿಯಮ ಉಲ್ಲಂಘನೆ

ರಾಮನಗರ : ಅಪಘಾತಗಳನ್ನು ತಡೆಗಟ್ಟುವುದಕ್ಕಾಗಿ ಸಂಚಾರ ಪೊಲೀಸರು ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್ ವೇ ಹೆದ್ದಾರಿಯಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸಿ ವೇಗದ ಮಿತಿಯನ್ನು ನಿಗದಿಪಡಿಸಿದೆ. ಸುರಕ್ಷತಾ ಉದ್ದೇಶಗಳಿಗಾಗಿ ನಿಯಮಗಳನ್ನು ಅಳವಡಿಸಿದ ನಂತರವು ಸಂಚಾರ ನಿಯಮಗಳ ಉಲ್ಲಘನೆಯಾಗುತ್ತಿರುವುದನ್ನು ಪತ್ತೆ

Team Newsnap Team Newsnap

ಸಿಎಂ ನೇತೃತ್ವದಲ್ಲಿ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ -ಯದುವೀರ್‌

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಂಸದ ಯದುವೀರ್ ಒಡೆಯರ್ ನಡುವೆ ಜಟಾಪಟಿ ಆರಂಭವಾಗಿದ್ದು , ಮೈಸೂರಿನಲ್ಲಿರುವ ಸಿದ್ದರಾಮಯ್ಯ ಇಂದು ಪ್ರಾಧಿಕಾರದ ಸಭೆಯನ್ನು ಕರೆದಿದ್ದಾರೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಟ್ವೀಟ್ ಮಾಡಿದ್ದಾರೆ. ಟ್ವೀಟ್‌ನಲ್ಲಿ ಏನಿದೆ ? 'ನಮಸ್ತೆ, ಶ್ರೀ

Team Newsnap Team Newsnap