ಜುಲೈ 29 ರಂದು ಕಾವೇರಿ ಮಾತೆಗೆ ಸಿಎಂ ಬಾಗಿನ ಸಮರ್ಪಣೆ

ಮಂಡ್ಯ: ಕೃಷ್ಣರಾಜಸಾಗರ ಜಲಾಶಯವು ತುಂಬಿರುವ ಶುಭ ಸಂದರ್ಭದಲ್ಲಿ ಕಾವೇರಿ ಮಾತೆಯ ಪೂಜೆ ಹಾಗೂ ಬಾಗಿನ ಸಮರ್ಪಣೆ ಕಾರ್ಯಕ್ರಮವನ್ನು ಜುಲೈ 29 ರಂದು ಬೆಳಿಗ್ಗೆ 11 ಗಂಟೆಗೆ ಕೃಷ್ಣರಾಜಸಾಗರ ಜಲಾಶಯದ ಶ್ರೀ ಕಾವೇರಿ ಪ್ರತಿಮೆಯ ಬಳಿ ಹಮ್ಮಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ

Team Newsnap Team Newsnap

ನಾಗಮಂಗಲ ಪತ್ರಕರ್ತ ಮೋಹನ್ ಕುಮಾರ್ ಅಪಘಾತದಲ್ಲಿ ದುರಂತ ಸಾವು

ನಾಗಮಂಗಲ: ಕಾರು- ಲಾರಿ ಮುಖಾಮುಖಿ ಡಿಕ್ಕಿಯಾಗಿ ಹಿರಿಯ ಪತ್ರಕರ್ತ ಸಾವನ್ನಪ್ಪಿರುವ ಘಟನೆ ಪಟ್ಟಣದ ತೊಳಲಿ ಗ್ರಾಮದ ಶುಕ್ರವಾರ ಸಂಭವಿಸಿದೆ ತಾಲೂಕಿನ ಕಸಬಾ ಹೋಬಳಿಯ ಬ್ಯಾಡರಹಳ್ಳಿ ಗ್ರಾಮದ ನಿವೃತ್ತ ಶಿಕ್ಷಕ ಸಿ.ಚಂದ್ರಪ್ಪ ಅವರ ಪುತ್ರ ಬಿ.ಸಿ.ಮೋಹನ್ ಕುಮಾರ್(೪೯) ಮೃತಪಟ್ಟ ಪತ್ರಕರ್ತ. ಕಾರ್ಯನಿಮಿತ್ತ ಬೆಳ್ಳೂರಿಗೆ

Team Newsnap Team Newsnap

ಕಾರ್ಗಿಲ್ ದಿಗ್ವಿಜಯಕ್ಕೆ ರಜತದ ಸಂಭ್ರಮ

25 ವರ್ಷಗಳ ಹಿಂದೆ ಭಯೋತ್ಪಾದಕರ ನೆರವು ಪಡೆದು ಭಾರತವನ್ನೇ ಕಬಳಿಸಿ, ಬೆದರಿಸಲು ಹೊರಟಿದ್ದ ಪಾಕಿಸ್ತಾನದ ಸಂಚನ್ನು ವಿಫಲಗೊಳಿಸಿ ನಮ್ಮ ಭಾರತದ ಹೆಮ್ಮೆಯ ವೀರಪುತ್ರರ  ತ್ಯಾಗ, ಬಲಿದಾನ  ಜೊತೆಗೆ ವೀರಾವೇಶದಿಂದ ಹೋರಾಡಿ, ನಮ್ಮನ್ನೆಲ್ಲ ರಕ್ಷಿಸಿದ ದಿನ. ಅಂದಿನಿಂದ   ಇಂದಿನವರೆಗೂ ಪ್ರತಿ ವರ್ಷ ಜುಲೈ

Team Newsnap Team Newsnap

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಜುಲೈ 25 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 64,950 ರೂಪಾಯಿ ದಾಖಲಾಗಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 70,860 ರುಪಾಯಿ ಇದೆ. ಬೆಳ್ಳಿ ಬೆಲೆ ಪ್ರತಿ ಕೆ.ಜಿ.ಗೆ 88,750 ರೂ ಆಗಿದೆ. ಚಿನ್ನವನ್ನು

Team Newsnap Team Newsnap

ಕೆಆರ್ ಎಸ್ ಸಂಪೂರ್ಣ ಭರ್ತಿ:ಜುಲೈ 29 ರಂದು ಸಿಎಂ ಬಾಗೀನ

ಮಂಡ್ಯ: ಕಳೆದ ಎರಡು ವರ್ಷಗಳ ಬರಗಾಲದ ಶಾಪದಿಂದ ಮುಕ್ತವಾದ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೃಷ್ಣರಾಜಸಾಗರ ಆಣೆಕಟ್ಟೆಯು ಬುಧವಾರ ಸಂಜೆ ಸಂಪೂರ್ಣ ಭರ್ತಿಯಾಗಿದೆ. 
ಜಲಾಶಯದ ಗರಿಷ್ಠ ಮಟ್ಟ 124.80 ಅಡಿಗೆ ನೀರು ತಲುಪಿದೆ. ಜಲಾಶಯದಲ್ಲಿ ಪ್ರಸಕ್ತ 49.452 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ.

Team Newsnap Team Newsnap

ರಾಮನಗರಕ್ಕೆ ‘ನಮ್ಮ ಮೆಟ್ರೋ ‘ – BMRCL ನಿಂದ ಟೆಂಡರ್ ಕರೆ

ಬೆಂಗಳೂರು: BMRCL ರಾಮನಗರ ಜಿಲ್ಲೆಯ ಬಿಡದಿಗೆ ಮೆಟ್ರೋ ರೈಲು ಸಂಪರ್ಕ ಕಲ್ಪಿಸುವ ಕುರಿತು ಮೊದಲ ಹೆಜ್ಜೆ ಇಟ್ಟಿದ್ದು , ಇದಕ್ಕಾಗಿ ವರದಿ ತಯಾರು ಮಾಡಲು ಟೆಂಡರ್ ಸಹ ಕರೆದಿದೆ. ರಾಮನಗರಕ್ಕೆ ನಮ್ಮ ಮೆಟ್ರೋ ರೈಲು ಸಂಚಾರ ನಡೆಸಲಿದೆ ಎಂಬ ಮಾತು ಹಲವು

Team Newsnap Team Newsnap

ಮಹಿಳಾ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ

ಬೆಂಗಳೂರು : ಕೋರಮಂಗಲದ ವಿಆರ್ ಲೇಔಟ್‌ನಲ್ಲಿ ಮಹಿಳಾ ಪಿಜಿಗೆ ನುಗ್ಗಿ ಯುವಕನೋರ್ವ ಯುವತಿಯ ಕತ್ತು ಕೊಯ್ದು ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ. ಕೃತಿ ಕುಮಾರಿ (24) ಮೃತ ಯುವತಿ ಬಿಹಾರ ಮೂಲದವಳಾಗಿದ್ದು, ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು . ರಾತ್ರಿ

Team Newsnap Team Newsnap

ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಡಿಸಿಎಂ ಡಿ.ಕೆ.ಶಿವಕುಮಾರ್‌ ನಿವಾಸಕ್ಕೆ ಭೇಟಿ

ಬೆಂಗಳೂರು : ನಟ ದರ್ಶನ್‌ ರೇಣುಕಾಸ್ವಾಮಿ ಹತ್ಯೆ ಪ್ರಕಣದಲ್ಲಿ ಜೈಲುಪಾಲಾಗಿರುವ ಕುರಿತು ಚರ್ಚೆ ನಡೆಸಲು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ನಿವಾಸಕ್ಕೆ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಹಾಗೂ ಸಹೋದರ ದಿನಕರ್‌ ತೂಗುದೀಪ ಭೇಟಿ ನೀಡಿದ್ದಾರೆ. ಡಿ.ಕೆ.ಶಿವಕುಮಾರ್‌ ಅವರೊಂದಿಗೆ ದರ್ಶನ್‌ ಪ್ರಕರಣದ ಕುರಿತು

Team Newsnap Team Newsnap

ಪ್ರತಿ ತಿಂಗಳು 1 ಕೋಟಿ ಕುಟುಂಬಗಳಿಗೆ 300 ಯುನಿಟ್ಗಳವರೆಗೆ ಉಚಿತ ವಿದ್ಯುತ್‌ ಘೋಷಣೆ

ನವದೆಹಲಿ: ವಿತ್ತಸಚಿವೆ ನಿರ್ಮಲ ಸೀತಾರಾಮನ್‌ ಅವರು ಸಂಸತ್ತು ಭವನದಲ್ಲಿ ಏಳನೇ ಬಾರಿ ಬಜೆಟ್‌ ಮಂಡನೆ ಮಾಡುತ್ತಿದ್ದು ,ಬಜೆಟ್‌ ಮಂಡನೆ ಮಾಡುತ್ತಿರುವ ವೇಳೆಯಲ್ಲಿ ಪ್ರಧಾನಿ ನರೇಂಧ್ರ ಮೋದಿಯವರನ್ನು ಗುಣಗಾನ ಮಾಡಿದರು. ಬಜೆಟ್‌ ಮಂಡನೆ ವೇಳೇಯಲ್ಲಿ ಈ ವರ್ಷ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳಿಗೆ

Team Newsnap Team Newsnap

ಆಕಾಶವಾಣಿ. ವಾರ್ತೆಗಳು, ಓದುತ್ತಿರುವವರು…..

1927ರ ಜುಲೈ 23 ಭಾರತದಲ್ಲಿ ರೇಡಿಯೋ ಪ್ರಸಾರ ಆರಂಭವಾದ ದಿನ. ನಮ್ಮ ಬದುಕಿನ ಅಮೂಲ್ಯ ನೆನಪುಗಳಲ್ಲಿ ರೇಡಿಯೋಗೆ ವಿಶಿಷ್ಟ ಸ್ಥಾನವಿದೆ. ರೇಡಿಯೋ ಅಂದರೆ ನೆನಪುಗಳೊಂದಿಗೆ ನಾನೂ ಚಿಕ್ಕವನಾದ ಭಾವ ಮೂಡಿ ಮನ ಬಾಲ್ಯದತ್ತ ಹಿಂದಕ್ಕೋಡುತ್ತದೆ. ನಾಲ್ಕೈದು ವರ್ಷದ ಹುಡುಗನಿರಬೇಕು. ನಮ್ಮ ಮನೆಗೆ

Team Newsnap Team Newsnap