ಕೆ ಎ 51 ಎಜೆ 6905 ನಂಬರ್ ಬಸ್ ಡ್ರೈವರ್ ದಿನೇಶ್ ಅವರಿಗೆ ಚಾಲನೆ ಮಾಡುತ್ತಿರುವಾಗಲೇ ಹೃದಯಘಾತ ಸಂಭವಿಸಿದ್ದು , ಬಸ್ ನಿಧಾನಕ್ಕೆ ಚಲಿಸುತ್ತಿರುವುದನ್ನು ಗಮನಿಸಿದ ಸಂಚಾರಿ ಪೊಲೀಸರು ಕೂಡಲೇ ಧಾವಿಸಿ ಬಸ್ ಚಾಲಕನನ್ನು ರಕ್ಷಿಸಿದ್ದಾರೆ.
ಇದನ್ನು ಓದಿ – ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ
ಹಲಸೂರಿನ ಟ್ರಾಫಿಕ್ ASI ರಘು ಹಾಗೂ ಕಾನ್ಸ್ಟೇಬಲ್ ಅವರ ಸಮಯ ಪ್ರಜ್ಞೆಯಿಂದ 45 ಜನ ಜನರು ಪ್ರಾಣಾಪಾಯದಿಂದ ಪಾರಾಗಿದ್ಧಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು