ತನುಶ್ರೀ ದತ್ತ ಮೊದಲ ಬಾರಿಗೆ ಬಾಲಿವುಡ್ ನಲ್ಲಿ ಮೀಟೂ ಬಿರುಗಾಳಿಯನ್ನು ಎಬ್ಬಿಸಿದ ನಟಿ. ಬಾಲಿವುಡ್ ನ ಅನೇಕ ಕಲಾವಿದರ ಮತ್ತು ತಂತ್ರಜ್ಞರ ಬಣ್ಣ ಬಯಲು ಮಾಡಿದ್ದರು. ಈ ಕುರಿತು ಅವರು ಕಾನೂನು ಕ್ರಮಕ್ಕೂ ಮುಂದಾದರು. ಶಿಕಾರಿಪುರದಿಂದಲೇ ವಿಜಯೇಂದ್ರ ಸ್ಪರ್ಧೆ-ಕ್ಷೇತ್ರ ತ್ಯಾಗ ಮಾಡಿದ ಮಾಜಿ ಸಿಎಂ ಯಡಿಯೂರಪ್ಪ
ಆರೋಪ ಪ್ರತ್ಯಾರೋಪಗಳು ನಡೆದು ಆನಂತರ ಅನೇಕರು ಇವರಿಗೆ ಕಿರುಕುಳ ನೀಡಿದರಂತೆ. ಬಾಲಿವುಡ್ ನಲ್ಲಿ ಬೆಳೆಯಲಿಕ್ಕೆ ಬಿಡಲಿಲ್ಲವಂತೆ. ಬಾಲಿವುಡ್ ಮಾಫಿಯಾ ತಮ್ಮ ವೃತ್ತಿ ಬದುಕನ್ನೇ ಕತ್ತಲಿನಲ್ಲಿ ಇಟ್ಟಿತ್ತು ಎಂದು ಹೇಳಿಕೊಂಡಿದ್ದಾರೆ.
ಬಾಲಿವುಡ್ ಮಾಫಿಯಾದಿಂದ ಬಿಡಿಸಿಕೊಳ್ಳುವುದು ಅಷ್ಟೊಂದು ಸುಲಭವಲ್ಲ. ಅವರು ಹೇಳಿದಂತೆ ಕೇಳಿದರೆ, ಯಾರು ಬೇಕಾದರೂ ಸ್ಟಾರ್ ನಟಿಯರು ಆಗಬಹುದು ಎಂದು ಕೆಲವರನ್ನು ಮತ್ತೆ ಟೀಕಿಸಿದ್ದಾರೆ. ಆದರೆ, ಯಾವ ಮಾಫಿಯಾಗೂ ನಾನು ತಲೆಬಾಗದೇ ಇರುವ ಕಾರಣಕ್ಕಾಗಿ ನಾನಾ ರೀತಿಯ ಕಿರುಕುಳವನ್ನು ಅನುಭವಿಸಬೇಕಾಯಿತು ಎಂದು ಹೇಳಿದ್ದಾರೆ. ಇವತ್ತಿಗೂ ಅವರು ಮೀಟು ಪ್ರಕರಣದಿಂದಾಗಿ ಸಂಕಟಗಳನ್ನು ಅನುಭವಿಸುವುದು ತಪ್ಪಿಲ್ಲ ಎಂದಿದ್ದಾರೆ ತನುಶ್ರೀ.
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
This website uses cookies.
Leave a Comment