ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಡೆತನದ ನ್ಯಾಷನಲ್ ಹಿಲ್ ವ್ಯೂವ್ ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದು ಓರ್ವ ವಿದ್ಯಾರ್ಥಿ. 10 ನೇ ತರಗತಿ ಪರೀಕ್ಷೆ ಮುಂದೂಡುವ ಸಲುವಾಗಿ ಇಂತಹ ಬೆದರಿಕೆ ಹಾಕಿದ್ದಾನೆ ಎಂದು ತನಿಖೆಯಿಂದ ಗೊತ್ತಾಗಿದೆ
ನ್ಯಾಷನಲ್ ಹಿಲ್ ವ್ಯೂವ್ ಶಾಲೆಗೆ ಬಾಂಬ್ ಬೆದರಿಕೆಯೊಡ್ಡಿದ್ದ10ನೇ ತರಗತಿ ವಿದ್ಯಾರ್ಥಿ. ಅದು ಕೂಡ ನಟ ಹುಚ್ಚ ವೆಂಕಟ್ ಹೆಸರಲ್ಲಿ ಇಮೇಲ್ ಮಾಡಿ ಈ ಕೃತ್ಯವೆಸಗಿದ್ದಾನೆ.ಇದನ್ನು ಓದಿ –ನವ್ಯಶ್ರೀ ಹನಿಟ್ರ್ಯಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಆಡಿಯೋ ರಿಲೀಸ್ ಮಾಡಿದ ನವ್ಯ
ಜುಲೈ 21ರಿಂದ 10ನೇ ತರಗತಿ ಪರೀಕ್ಷೆ ನಡೆಸಲು ಶಾಲೆಯಲ್ಲಿ ಉದ್ದೇಶಿಸಲಾಗಿತ್ತು. ಪರೀಕ್ಷೆ ಮುಂದೂಡಲು ಪ್ಲಾನ್ ಮಾಡಿದ್ದ ವಿದ್ಯಾರ್ಥಿ ಶಾಲೆಯಲ್ಲಿ ಬಾಂಬ್ ಇಡಲಾಗಿದೆ ಎಂದು ಇಮೇಲ್ ಮೂಲಕ ಬೆದರಿಕೆ ಹಾಕಿದ್ದಾನೆ.
ವಿದ್ಯಾರ್ಥಿಯನ್ನು ವಶಕ್ಕೆ ಪಡೆದಿರುವ ಆರ್.ಆರ್.ನಗರ ಪೊಲೀಸರು ಬಾಲ ಅಪರಾಧಿಗಳ ಪುನಶ್ಚೇತನ ಕೇಂದ್ರಕ್ಕೆ ಕಳುಹಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು